Ration Card Updates : ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
• ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ.,
• ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
• ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
• ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು,
• ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.
ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ. ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- ‘ಬಾಡಿಗೆದಾರರು ಆತಂಕಪಡಬೇಡಿ..’ ಗೃಹಜ್ಯೋತಿ ಬಗ್ಗೆ ಇಲಾಖೆಯಿಂದ ಸಿಹಿ ಸುದ್ದಿ
- Arecanut Price : ಇಂದು ಅಡಿಕೆ ಮಾರಾಟ ಮಾಡಲು ಸೂಕ್ತ ದಿನವೇ? ರಾಜ್ಯದ ವಿವಿಧ ಮಾರುಕಟ್ಟೆಗಳ ಇಂದಿನ ಬೆಲೆ ವಿವರ ಒಂದೇ ಕಡೆ
- ಇಂದಿನ ದಿನ ಈ ರಾಶಿಯವರಿಗೆ ಗೋಲ್ಡನ್ ಚಾನ್ಸ್! ಉಳಿದವರು ಎಚ್ಚರ
- Arecanut Price : ಅಡಿಕೆ ಮಾರುವ ಮುನ್ನ ಈ ರೇಟ್ ನೋಡಿ! ಇಂದಿನ ಬೆಲೆ ಎಷ್ಟು ಗೊತ್ತಾ?
- ಈ ರಾಶಿಯವರು ಇಂದು ಎಚ್ಚರ.! ಒಂದು ಸಣ್ಣ ತಪ್ಪು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು.!
- ಶಿಕ್ಷಕ ವೃತ್ತಿಗೆ ಮಸಿ ಬಳಿದ ರವಿಕಿರಣ್ ಲೆಕ್ಚರ್; ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿ ಪೊಲೀಸರಿಗೆ ಅಂದರ್!
- Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
































