Registration Rate : ವಾಹನ ಖರೀದಿಸುವವರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಹೌದು, ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಫೆಬ್ರವರಿಯಿಂದ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ.
Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 ಗೆ ಸಿಗಲಿದೆ ಒಂದು ಚೀಲ ಯೂರಿಯಾ!
ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ:
ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದಕ್ಕೆ ವಾಹನ ಮಾಲೀಕರು ಮಾತ್ರ ಗರಂ ಆಗಿದ್ದಾರೆ. ಈ ಹಣವನ್ನು ಚಾಲಕರ ಅಭಿವೃದ್ಧಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ನಮ್ಮಿಂದ ಕಿತ್ತು ಅವರಿಗೆ ನೀಡುವುದು ಸರಿಯಲ್ಲ. ಸರ್ಕಾರವೇ ಅವರ ಕಲ್ಯಾಣಕ್ಕೆ ಹಣ ನೀಡಲಿ ಎಂದಿದ್ದಾರೆ.
ಇನ್ನು ದರ ಹೆಚ್ಚಳ ಸಂಬಂಧ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್ ಡೇಟ್ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಸದ್ಯದಲ್ಲೇ ಅಂತಿಮ ಆದೇಶ ಹೊರಡಿಸಲಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ, ರಾಜ್ಯದ ಎಲ್ಲಾ ಆರ್ಟಿಒಗಳಲ್ಲೂ ನೂತನ ರಿಜಿಸ್ಟ್ರೇಷನ್ ದರ ಜಾರಿ ಆಗಲಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಈಗಾಗಲೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಹೊಸ ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸ ವರ್ಷದ ಆರಂಭದಲ್ಲಿಯೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲೂಕೆಆರ್ಟಿಸಿ, ಕೆಕೆಆರ್ಟಿಸಿ ಬಸ್ಗಳ ಟಿಕೆಟ್ ದರ ಪರಿಷ್ಕರಣೆ ಮಾಡಿ ಜನರಿಗೆ ಶಾಕ್ ನೀಡಿದೆ. ಇದೀಗ ಕಾರು, ಬೈಕ್ ಖರೀದಿಸುವವರಿಗೂ ಶಾಕ್ ನೀಡಿದೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ
- ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು