Drought Relief : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ಗುಡ್ನ್ಯೂಸ್ ಬಂದಿದ್ದು, ಸುಮಾರು 34 ಲಕ್ಷ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲ ರೈತರ ಬ್ಯಾಂಕ್ ಅಕೌಂಟ್ಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ.
Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!
ಹೌದು, ಕೇಂದ್ರದಿಂದ ಬಂದಿರುವ ₹3,454 ಕೋಟಿ ರೂಪಾಯಿ ಇನ್ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ರೈತರಿಗೆ ವಿತರಿಸಿದ ಗರಿಷ್ಠ ₹2000 ರೂಪಾಯಿವರೆಗಿನ ಪರಿಹಾರ ಮೊತ್ತ ಕಡಿತ ಮಾಡಿಕೊಂಡು ಬಾಕಿ ಮೊತ್ತವನ್ನು ಡಿಬಿಟಿ ಮೂಲಕ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ ಕೃಷಿ, ನೀರಾವರಿ, ತೋಟಗಾರಿಕೆ ಬೆಳೆಗಳಿಗೆ ನಿಗದಿಯಾದ ಮೊತ್ತವನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ಜಮಾ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ
ಮೊದಲಿಗೆ 15 ಲಕ್ಷ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುತ್ತದೆ. ಬಳಿಕ ಉಳಿದ ರೈತರಿಗೆ ಮೂರ್ನಾಲ್ಕು ದಿನಗಳಲ್ಲಿ ಪರಿಹಾರ ಹಣ ತಲುಪಲಿದೆ ಎಂದು ಹೇಳಲಾಗಿದೆ. ಕೇಂದ್ರದಿಂದ ಬಂದಿರುವ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಲು ಚುನಾವಣಾ ಆಯೋಗದಿಂದ ಒಪ್ಪಿಗೆ ಪಡೆಯಲಾಗಿದ್ದು, ಕಳೆದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಪರಿಹಾರಕ್ಕೆ ಅರ್ಹರಾಗಿದ್ದ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ
- ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
- ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ?; ‘ಸಿಬಿಐ ತನಿಖೆಗೆ ಬಿಜೆಪಿ ಮುಖಂಡ ಸಿ.ಟಿ. ರವಿ ಆಗ್ರಹ
- ಆಕ್ಸಿಡೆಂಟ್ ಆದಾಗ ವಿನೀಶ್ ಕಾರ್ ಡ್ರೈವ್ ಮಾಡ್ತಿದ್ರಾ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ವಿಜಯಲಕ್ಷ್ಮಿ ದರ್ಶನ್
- ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ನಾಲ್ಕು ತಿಂಗಳ ಗರ್ಭಿಣಿ!
- ಪವಿತ್ರ ಕ್ಷೇತ್ರದಲ್ಲಿ ಹೇಳುತ್ತಿದ್ದೇನೆ, ಡಿಕೆಶಿ ಜೊತೆ ಆತ್ಮೀಯತೆ ಆರೋಪಕ್ಕೆ ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
- ಬಾಲಕಿಯನ್ನು ಫುಟ್ಬಾಲ್ ನಂತೆ ಒದ್ದ ಅಂಗನವಾಡಿ ಸಹಾಯಕಿ ; ಆಘಾತಕಾರಿ ವೀಡಿಯೋ ವೈರಲ್
- ‘ತಾಕತ್ತಿದ್ದರೆ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸಿ..’ ಕೇಂದ್ರ ಸಚಿವ ಹೆಚ್ಡಿಕೆಗೆ ಪ್ರದೀಪ್ ಈಶ್ವರ್ ಸವಾಲು!
- RSS ನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ : ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
- ಅಸ್ಲಾಂ ಹುಸೈನ್ ಜೊತೆ ಲೀವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಆಪ್ ಮಾಜಿ ಅಭ್ಯರ್ಥಿ ನಂದಿನಿ ಶವವಾಗಿ ಪತ್ತೆ
- RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ವಿಪಕ್ಷಕ್ಕೆ ಟಾಂಗ್ ನೀಡಿ ಪ್ರಿಯಾಂಕ್ ಖರ್ಗೆ ಪೋಸ್ಟ್
- ಮನೆಯಲ್ಲಿ ಕೃಷಿ ತಾಪಂಡ ಇರದ ವೇಳೆ ಬಂದ ಗೆಳೆಯ ಸಾವು, ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ ನಟಿ ಹೋಗಿದ್ದೆಲ್ಲಿಗೆ?



















