RF Scholarship : ನಮಸ್ಕಾರ ಸ್ನೇಹಿತರೇ, ಪದವಿಪೂರ್ವ ಶಿಕ್ಷಣವನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ರಿಲಾಯನ್ಸ್ ಫೌಂಡೇಶನ್ ಅಂಡರ್ಗ್ರಾಜುಯೇಟ್ ಸ್ಕಾಲರ್ಶಿಪ್ಸ್ ನೀಡುತ್ತಿದ್ದು, ಆಸಕ್ತ ಹಾಗು ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಪದವಿಪೂರ್ವ ಶಿಕ್ಷಣವನ್ನು ಮುಂದುವರಿಸುವ ಉದ್ದೇಶದೊಂದಿಗೆ ದೇಶದ ಎಲ್ಲಾ ಮೂಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ರಿಲಾಯನ್ಸ್ ಫೌಂಡೇಶನ್ ಅಂಡರ್ಗ್ರಾಜುಯೇಟ್ ಸ್ಕಾಲರ್ಶಿಪ್ಸ್ (Reliance Foundation) ಹೊಂದಿದೆ. ಇದು ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು, ಯಶಸ್ವಿ ವೃತ್ತಿಪರರಾಗಲು ಮತ್ತು ತಮ್ಮ ಕನಸುಗಳನ್ನು ನನಸಾಗಿಸಲು, ತಮ್ಮನ್ನು ಮತ್ತು ತಮ್ಮ ಸಮುದಾಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಭಾರತದ ಭವಿಷ್ಯದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ಸಾಮರ್ಥ್ಯವನ್ನು ಗಳಿಸಲು ಅವರಿಗೆ ಅಧಿಕಾರ ನೀಡುತ್ತದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.?
- ವಿದ್ಯಾರ್ಥಿಗಳು ಮಾನ್ಯತೆ ಪಡೆದ ಭಾರತೀಯ ಸಂಸ್ಥೆಯಲ್ಲಿ ಯಾವುದೇ ಸ್ಟ್ರೀಮ್ನಲ್ಲಿ ಪೂರ್ಣಾವಧಿಯ ನಿಯಮಿತ ಪದವಿಪೂರ್ವ (ಯುಜಿ) ಪದವಿಯ ಮೊದಲ ವರ್ಷಕ್ಕೆ ದಾಖಲಾಗಿರಬೇಕು.
- ಕನಿಷ್ಠ 60% ಅಂಕಗಳೊಂದಿಗೆ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ₹15,00,000/- ವರೆಗೆ ಇರಬೇಕು.
- ಭಾರತದಲ್ಲಿ ವಾಸವಿರುವಂತಹ ನಾಗರಿಕರಿಗೆ ಮಾತ್ರ ಲಭ್ಯವಿರುತ್ತದೆ. ಸಾಮರ್ಥ್ಯ ಪರೀಕ್ಷೆಯು ಕಡ್ಡಾಯವಾಗಿದೆ.
ಎಷ್ಟು ಸ್ಕಾಲರ್ ಶಿಪ್ ಲಭ್ಯ :– ಪದವಿಯ ಅವಧಿಯಲ್ಲಿ ₹2,00,000/- ರೂಪಾಯಿಯವರೆಗೆ..
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು Buddy4Study (Reliance Foundation Scholarship) ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 06-10-2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















