RTC Updates : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ರೈತರಿಗೆ ಸಿಹಿಸುದ್ದಿಯೊಂದು ಬಂದಿದೆ. ಹಲವು ವರ್ಷಗಳಿಂದ ತಾತ, ಮುತ್ತಾತರ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದರೂ, ಭೂಮಿ ತಾಯಿಯ ನೆರವಿನಿಂದ ಅಧಿಕ ಇಳುವರಿ ಪಡೆಯುವ ರೈತರಿಗೆ ನಿರ್ದಿಷ್ಟ ಕಾರಣವಿದ್ದರೂ ಸರಕಾರದ ಕೆಲ ಸವಲತ್ತುಗಳನ್ನು ಮಾತ್ರ ಕಾಣಬಹುದಾಗಿದೆ. ಭೂಪರಿವರ್ತನೆ ಪತ್ರ (ಆರ್ಟಿಸಿ) ಪೂರ್ವಜರ ಹೆಸರಿನಲ್ಲಿದೆ ಎನ್ನುವ ಕಾರಣಕ್ಕೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿರುವ ಹಲವು ಅರ್ಹ ರೈತರಿಗೆ ಗುಡ್ ನ್ಯೂಸ್.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ರೈತರಿಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ತಮ್ಮ ಪೂರ್ವಜರ ಹೆಸರಿನಲ್ಲಿ ಪಹಣಿ ಪತ್ರ (ಆರ್ ಟಿಸಿ) ಹೊಂದಿರುವವರು ಹಾಗೂ ಅಂತಹ ಜಾಗದಲ್ಲಿ ಜಮೀನು, ತೋಟ, ಭತ್ತ ಹೊಂದಿರುವ ಅರ್ಹ ರೈತರು, ತಮ್ಮ ಹೆಸರಿಗೆ ಪಹಣಿ ಪತ್ರ ವರ್ಗಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇಂತಹ ಜಮೀನು ಸಾಗುವಳಿ ಮಾಡುವ ರೈತರು ಸರಳ ವಿಧಾನದ ಮೂಲಕ ಪಹಣಿ ಪತ್ರವನ್ನು ತಮ್ಮ ಹೆಸರಿಗೆ ವರ್ಗಾಯಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.
ಪೂರ್ವಜರ ಜನನ ಪ್ರಮಾಣ ಪತ್ರ ಹಾಗು ಮರಣ ಪ್ರಮಾಣ ಪತ್ರ ಎಂದಿಗೂ ಸರಿಯಾಗುವುದಿಲ್ಲ. ಇದ್ದರೂ ಸಹ, ನಿಮ್ಮ ಆರ್ ಟಿಸಿ(RTC) ಪಡೆಯಲು ಅವೆಲ್ಲವೂ ನಿಮಗೆ ಸಹಾಯ ಮಾಡದಿರಬಹುದು. ಪೂರ್ವಜರ ಹೆಸರಿಗೆ ಆಸ್ತಿಯನ್ನು ವರ್ಗಾಯಿಸಲು ಬಯಸುವವರು ಸರ್ಕಾರದ ಈ ಅವಕಾಶವನ್ನು ಪಡೆಯಬಹುದು. ಹಲವೆಡೆ ಜಮೀನಿನ ಅಂಚು, ರಸ್ತೆ ಬದಿ, ಹಳ್ಳ ಹರಿಯುವ ಜಾಗಕ್ಕೆ ವ್ಯಾಜ್ಯ ನಡೆಯುತ್ತಿದ್ದು, ಈ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪಹಣಿ ಪತ್ರ (ಆರ್ ಟಿಸಿ) ಹಾಗೂ ಸಂಪೂರ್ಣ ಪಹಣಿ ವರ್ಗಾವಣೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಪತ್ರವನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಬೇಕು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಪಹಣಿ ಪತ್ರವನ್ನು(RTC) ಮತ್ತಷ್ಟು ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಯೋಚಿಸುತ್ತಿದೆ. ಜಮೀನು ಮಾಲೀಕರು ತಮ್ಮ ಜಮೀನಿಗೆ ಸಂಬಂಧಿಸಿದ ಅಳತೆ ಇತ್ಯಾದಿಗಳ ಬಗ್ಗೆ ತಮ್ಮ ಮೊಬೈಲ್ ಫೋನ್ ಮೂಲಕ ಈ ಸಂಬಂಧಿತ ಮಾಹಿತಿಯನ್ನು ಪಡೆಯಬಹುದು. ರಾಜ್ಯದಲ್ಲಿ ರೈತರ ಜಮೀನು ಅಳತೆ ಮಾಡಿ ಡಿಜಿಟಲ್ ರೂಪದಲ್ಲಿ ಮಾಹಿತಿ ಸಂಗ್ರಹಿಸಲು ಕಂದಾಯ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. 2024ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲು ಕಂದಾಯ ಇಲಾಖೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಪೂರ್ವಜರ ಹೆಸರಿನಲ್ಲಿರುವ ಪಹಣಿ ಪತ್ರವನ್ನು ಈಗ ಉಳುಮೆ ಮಾಡುತ್ತಿರುವವರಿಗೆ ಹಸ್ತಾಂತರಿಸಲು ಸರಕಾರವೂ ನಿರ್ಧರಿಸಿದೆ. ಆದ್ದರಿಂದ ಭೂಪರಿವರ್ತನೆ ಪತ್ರ (ಆರ್ಟಿಸಿ) ಪೂರ್ವಜರ ಹೆಸರಿನಲ್ಲಿದೆ ಎನ್ನುವ ಕಾರಣಕ್ಕೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿರುವ ಹಲವು ಅರ್ಹ ರೈತರಿಗೆ ಇದು ಗುಡ್ ನ್ಯೂಸ್ ಅಂತ ಹೇಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ