Sandhya suraksha : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರವು ಮಹಿಳೆಯರಿಗೆ ಬಡತನದಿಂದ ಹೊರಬರಲು ಮತ್ತು ಸ್ವಉದ್ಯೋಗ ಮಾಡಲು, ಹಾಗು ತಮ್ಮ ಆರ್ಥಿಕ ಸಂಕಷ್ಟಕ್ಕೆ ಹಲವಾರು ಯೋಜನೆಗಳಿಂದ ಸಹಾಯಧನ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ ಕುಟುಂಬದ ಮಹಿಳೆಯರ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಮಾಸಿಕ ಪಿಂಚಣಿ ಯೋಜನೆಯ ಮೂಲಕ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ದನ ಸಹಾಯ ಮಾಡುವುದೇ ಈ ಒಂದು ಯೋಜನೆಯ ಗುರಿಯಾಗಿದೆ. ಯಾವುದು ಈ ಯೋಜನೆ.? ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಮತ್ತು ಈ ಯೋಜನೆ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಸಂಧ್ಯಾ ಸುರಕ್ಷಾ ಯೋಜನೆ (Sandhya suraksha yojane)
ರಾಜ್ಯ ಸರ್ಕಾರವು ಹಿರಿಯ ಮಹಿಳೆಯರನ್ನು ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಈ ಸಂಧ್ಯಾ ಸುರಕ್ಷಾ ಯೋಜನೆಯನ್ನು(Sandhya suraksha yojane) 2007ರಲ್ಲಿ ಜಾರಿಗೆ ತಂದಿತ್ತು. ಈ ಯೋಜನೆ ಮೂಲಕ ರಾಜ್ಯದ ಬಡಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ₹1,200/- ಹಣವನ್ನ ಪಿಂಚಣಿ ರೂಪದಲ್ಲಿ ನೀಡುವುದೇ ಈ ಯೋಜನೆಯ ಗುರಿಯಾಗಿದೆ.
ಈ ಒಂದು ಯೋಜನೆ ಪ್ರತಿ ತಿಂಗಳು ₹1200 ನೀಡುವುದಲ್ಲದೆ ವೈದ್ಯಕೀಯ ಸಹಾಯ ಮತ್ತು ಬಸ್ ಪ್ರಯಾಣದಲ್ಲಿ ರಿಯಾಯಿತಿ ಮಾಡಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಏನೆಲ್ಲಾ ಅರ್ಹತೆಗಳಿರಬೇಕು.?
- ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 20,000 ಕ್ಕಿಂತ ಕಡಿಮೆ ಹೊಂದಿರಬೇಕು.
- ಅರ್ಜಿ ಸಲ್ಲಿಸುವವರಿಗೆ 65 ವರ್ಷ ತುಂಬಿರಬೇಕು.
- ಸರ್ಕಾರದ ಬೇರೆ ಯಾವುದೇ ಪಿಂಚಣಿ ಪಡೆಯುವಂತಿಲ್ಲ.
- ಅರ್ಜಿದಾರರು ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯರ ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ವಾಸ್ತವ್ಯ ಪ್ರಮಾಣ ಪತ್ರ ಮತ್ತು ಇತ್ಯಾದಿಗಳು
ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಈ ಸಂಧ್ಯಾ ಸುರಕ್ಷಾ ಯೋಜನೆಗೆ(Sandhya suraksha yojane) ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder



















