Sandhya suraksha : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರವು ಮಹಿಳೆಯರಿಗೆ ಬಡತನದಿಂದ ಹೊರಬರಲು ಮತ್ತು ಸ್ವಉದ್ಯೋಗ ಮಾಡಲು, ಹಾಗು ತಮ್ಮ ಆರ್ಥಿಕ ಸಂಕಷ್ಟಕ್ಕೆ ಹಲವಾರು ಯೋಜನೆಗಳಿಂದ ಸಹಾಯಧನ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ ಕುಟುಂಬದ ಮಹಿಳೆಯರ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಮಾಸಿಕ ಪಿಂಚಣಿ ಯೋಜನೆಯ ಮೂಲಕ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ದನ ಸಹಾಯ ಮಾಡುವುದೇ ಈ ಒಂದು ಯೋಜನೆಯ ಗುರಿಯಾಗಿದೆ. ಯಾವುದು ಈ ಯೋಜನೆ.? ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಮತ್ತು ಈ ಯೋಜನೆ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಸಂಧ್ಯಾ ಸುರಕ್ಷಾ ಯೋಜನೆ (Sandhya suraksha yojane)
ರಾಜ್ಯ ಸರ್ಕಾರವು ಹಿರಿಯ ಮಹಿಳೆಯರನ್ನು ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಈ ಸಂಧ್ಯಾ ಸುರಕ್ಷಾ ಯೋಜನೆಯನ್ನು(Sandhya suraksha yojane) 2007ರಲ್ಲಿ ಜಾರಿಗೆ ತಂದಿತ್ತು. ಈ ಯೋಜನೆ ಮೂಲಕ ರಾಜ್ಯದ ಬಡಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ₹1,200/- ಹಣವನ್ನ ಪಿಂಚಣಿ ರೂಪದಲ್ಲಿ ನೀಡುವುದೇ ಈ ಯೋಜನೆಯ ಗುರಿಯಾಗಿದೆ.
ಈ ಒಂದು ಯೋಜನೆ ಪ್ರತಿ ತಿಂಗಳು ₹1200 ನೀಡುವುದಲ್ಲದೆ ವೈದ್ಯಕೀಯ ಸಹಾಯ ಮತ್ತು ಬಸ್ ಪ್ರಯಾಣದಲ್ಲಿ ರಿಯಾಯಿತಿ ಮಾಡಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಏನೆಲ್ಲಾ ಅರ್ಹತೆಗಳಿರಬೇಕು.?
- ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 20,000 ಕ್ಕಿಂತ ಕಡಿಮೆ ಹೊಂದಿರಬೇಕು.
- ಅರ್ಜಿ ಸಲ್ಲಿಸುವವರಿಗೆ 65 ವರ್ಷ ತುಂಬಿರಬೇಕು.
- ಸರ್ಕಾರದ ಬೇರೆ ಯಾವುದೇ ಪಿಂಚಣಿ ಪಡೆಯುವಂತಿಲ್ಲ.
- ಅರ್ಜಿದಾರರು ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯರ ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ವಾಸ್ತವ್ಯ ಪ್ರಮಾಣ ಪತ್ರ ಮತ್ತು ಇತ್ಯಾದಿಗಳು
ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಈ ಸಂಧ್ಯಾ ಸುರಕ್ಷಾ ಯೋಜನೆಗೆ(Sandhya suraksha yojane) ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















