Sandhya suraksha : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರವು ಮಹಿಳೆಯರಿಗೆ ಬಡತನದಿಂದ ಹೊರಬರಲು ಮತ್ತು ಸ್ವಉದ್ಯೋಗ ಮಾಡಲು, ಹಾಗು ತಮ್ಮ ಆರ್ಥಿಕ ಸಂಕಷ್ಟಕ್ಕೆ ಹಲವಾರು ಯೋಜನೆಗಳಿಂದ ಸಹಾಯಧನ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ ಕುಟುಂಬದ ಮಹಿಳೆಯರ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಮಾಸಿಕ ಪಿಂಚಣಿ ಯೋಜನೆಯ ಮೂಲಕ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ದನ ಸಹಾಯ ಮಾಡುವುದೇ ಈ ಒಂದು ಯೋಜನೆಯ ಗುರಿಯಾಗಿದೆ. ಯಾವುದು ಈ ಯೋಜನೆ.? ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಮತ್ತು ಈ ಯೋಜನೆ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಸಂಧ್ಯಾ ಸುರಕ್ಷಾ ಯೋಜನೆ (Sandhya suraksha yojane)
ರಾಜ್ಯ ಸರ್ಕಾರವು ಹಿರಿಯ ಮಹಿಳೆಯರನ್ನು ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಈ ಸಂಧ್ಯಾ ಸುರಕ್ಷಾ ಯೋಜನೆಯನ್ನು(Sandhya suraksha yojane) 2007ರಲ್ಲಿ ಜಾರಿಗೆ ತಂದಿತ್ತು. ಈ ಯೋಜನೆ ಮೂಲಕ ರಾಜ್ಯದ ಬಡಕುಟುಂಬದ ಹಿರಿಯ ಮಹಿಳೆಯರಿಗೆ ಪ್ರತಿ ತಿಂಗಳು ₹1,200/- ಹಣವನ್ನ ಪಿಂಚಣಿ ರೂಪದಲ್ಲಿ ನೀಡುವುದೇ ಈ ಯೋಜನೆಯ ಗುರಿಯಾಗಿದೆ.
ಈ ಒಂದು ಯೋಜನೆ ಪ್ರತಿ ತಿಂಗಳು ₹1200 ನೀಡುವುದಲ್ಲದೆ ವೈದ್ಯಕೀಯ ಸಹಾಯ ಮತ್ತು ಬಸ್ ಪ್ರಯಾಣದಲ್ಲಿ ರಿಯಾಯಿತಿ ಮಾಡಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಏನೆಲ್ಲಾ ಅರ್ಹತೆಗಳಿರಬೇಕು.?
- ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 20,000 ಕ್ಕಿಂತ ಕಡಿಮೆ ಹೊಂದಿರಬೇಕು.
- ಅರ್ಜಿ ಸಲ್ಲಿಸುವವರಿಗೆ 65 ವರ್ಷ ತುಂಬಿರಬೇಕು.
- ಸರ್ಕಾರದ ಬೇರೆ ಯಾವುದೇ ಪಿಂಚಣಿ ಪಡೆಯುವಂತಿಲ್ಲ.
- ಅರ್ಜಿದಾರರು ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯರ ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ವಾಸ್ತವ್ಯ ಪ್ರಮಾಣ ಪತ್ರ ಮತ್ತು ಇತ್ಯಾದಿಗಳು
ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಈ ಸಂಧ್ಯಾ ಸುರಕ್ಷಾ ಯೋಜನೆಗೆ(Sandhya suraksha yojane) ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ