SBI Bank Updates : ಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI Bank) ನಲ್ಲಿ ಒಟ್ಟು 12,000 ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಲಿದ್ದು, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ದೇಶದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(SBI Bank) ಸುಮಾರು 12,000 ಹೊಸ ನೇಮಕಾತಿಗಳನ್ನು ಕೂಡ ಮಾಡಿಕೊಳ್ಳಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕಿನ ಇತರ ವಿಭಾಗಗಳಲ್ಲಿ ಉದ್ಯೋಗಕ್ಕಾಗಿ ಹಲವಾರು ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ದಿನೇಶ್ ಖಾರಾ ಹೇಳಿದ್ದಾರೆ.
ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI Bank)ದಲ್ಲಿ ಉದ್ಯೋಗಿಗಳ ಸಂಖ್ಯೆ ಕಳೆದ ವರ್ಷ 2,35,858 ರಿಂದ ಮಾರ್ಚ್ ತಿಂಗಳಿನಲ್ಲಿ 2,32,296ಕ್ಕೆ ಇಳಿದಿರುತ್ತದೆ. ಎಸ್ ಬಿಐ(SBI Bank) ಈ ಮೂರು ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣವನ್ನು ಗಳಿಸಿರುತ್ತದೆ ಎಂದು ತಿಳಿದುಬಂದಿದೆ. ಅವರು ಅದರಲ್ಲಿ ಸ್ವಲ್ಪ ಹಣವನ್ನು ತಮ್ಮ ಶೇರುದಾರರಿಗೆ ಲಾಭಾಂಶವನ್ನಾಗಿ ನೀಡುತ್ತಿದ್ದಾರೆ. ಮತ್ತು ಈ ಶುಭ ಸುದ್ದಿಯಿಂದ ಎಸ್ಬಿಐ ಶೇರುಗಳ ಬೆಲೆಯೂ ಕೂಡ ಏರಿಕೆಯಾಗಿದೆ ಎಂದೇ ಹೇಳಬಹುದು.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ಕಳೆದ ವರ್ಷಕ್ಕೆ ಹೋಲಿಸಿದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಸ್ತಿ ಸಾಲವು ಕೂಡ ಕಡಿಮೆಯಾಗಿದೆ ಎಂದು ಹೇಳಬಹುದು. ಹಾಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ (SBI Bank)ನಲ್ಲಿ ಸುಮಾರು 12 ಸಾವಿರ ಹುದ್ದೆಗಳ ಶೀಘ್ರದಲ್ಲಿಯೇ ನೇಮಕಾತಿ ಆರಂಭವಾಗಲಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ
- ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು