SBI Bank Updates : ಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI Bank) ನಲ್ಲಿ ಒಟ್ಟು 12,000 ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಲಿದ್ದು, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ದೇಶದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(SBI Bank) ಸುಮಾರು 12,000 ಹೊಸ ನೇಮಕಾತಿಗಳನ್ನು ಕೂಡ ಮಾಡಿಕೊಳ್ಳಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕಿನ ಇತರ ವಿಭಾಗಗಳಲ್ಲಿ ಉದ್ಯೋಗಕ್ಕಾಗಿ ಹಲವಾರು ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ದಿನೇಶ್ ಖಾರಾ ಹೇಳಿದ್ದಾರೆ.
ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI Bank)ದಲ್ಲಿ ಉದ್ಯೋಗಿಗಳ ಸಂಖ್ಯೆ ಕಳೆದ ವರ್ಷ 2,35,858 ರಿಂದ ಮಾರ್ಚ್ ತಿಂಗಳಿನಲ್ಲಿ 2,32,296ಕ್ಕೆ ಇಳಿದಿರುತ್ತದೆ. ಎಸ್ ಬಿಐ(SBI Bank) ಈ ಮೂರು ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣವನ್ನು ಗಳಿಸಿರುತ್ತದೆ ಎಂದು ತಿಳಿದುಬಂದಿದೆ. ಅವರು ಅದರಲ್ಲಿ ಸ್ವಲ್ಪ ಹಣವನ್ನು ತಮ್ಮ ಶೇರುದಾರರಿಗೆ ಲಾಭಾಂಶವನ್ನಾಗಿ ನೀಡುತ್ತಿದ್ದಾರೆ. ಮತ್ತು ಈ ಶುಭ ಸುದ್ದಿಯಿಂದ ಎಸ್ಬಿಐ ಶೇರುಗಳ ಬೆಲೆಯೂ ಕೂಡ ಏರಿಕೆಯಾಗಿದೆ ಎಂದೇ ಹೇಳಬಹುದು.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ಕಳೆದ ವರ್ಷಕ್ಕೆ ಹೋಲಿಸಿದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಸ್ತಿ ಸಾಲವು ಕೂಡ ಕಡಿಮೆಯಾಗಿದೆ ಎಂದು ಹೇಳಬಹುದು. ಹಾಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ (SBI Bank)ನಲ್ಲಿ ಸುಮಾರು 12 ಸಾವಿರ ಹುದ್ದೆಗಳ ಶೀಘ್ರದಲ್ಲಿಯೇ ನೇಮಕಾತಿ ಆರಂಭವಾಗಲಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















