SBI Bank Updates : ನಮಸ್ಕಾರ ಸ್ನೇಹಿತರೇ, ನಿಶ್ಚಿತ ಠೇವಣಿ ಯೋಜನೆಗಳ ಬಗ್ಗೆ ಸಾಮಾನ್ಯವಾಗಿ ಬ್ಯಾಂಕ್ ಗಳಲ್ಲಿ ಉಳಿತಾಯ ಮಾಡಬಯಸುವ ಎಲ್ಲರಿಗೂ ಐಡಿಯಾ ಇದ್ದೇ ಇರುತ್ತದೆ. ಅಂಚೆ ಕಚೇರಿಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ, ಸಹಕಾರಿ ಬ್ಯಾಂಕ್ ಗಳಲ್ಲಿ ಹೀಗೆ ಸರ್ಕಾರಿ ಹಾಗೂ ಸರ್ಕಾರೇತರವಾದ ಹಣಕಾಸು ಸಂಸ್ಥೆಗಳಲ್ಲಿ ಜನರು ಹೂಡಿಕೆಯ ಉದ್ದೇಶದಿಂದ ಮತ್ತು ಲಾಭದ ಉದ್ದೇಶದಿಂದ ತಮ್ಮ ಹಣವನ್ನು ಠೇವಣಿ ಇಡುತ್ತಾರೆ.
ಈ ಠೇವಣಿಗಳಿಗೆ ಆ ಹಣಕಾಸು ಸಂಸ್ಥೆಯಲ್ಲಿ ನಿರ್ಧರಿತವಾಗಿರುವ ಬಡ್ಡಿ ಕೂಡ ಅನ್ವಯವಾಗುತ್ತದೆ. ಅದರ ಲಾಭವನ್ನು ಗ್ರಾಹಕರು ಪ್ರತಿ ತಿಂಗಳು ಅಥವಾ ಮೂರು ತಿಂಗಳಿಗೊಮ್ಮೆ ಅಥವಾ ಆರು ತಿಂಗಳಿಗೊಮ್ಮೆ ಇಲ್ಲವೇ ವರ್ಷಕ್ಕೊಮ್ಮೆ ತಮ್ಮ ಉಳಿತಾಯ ಖಾತೆಗಳಿಗೆ ಪಡೆಯಬಹುದು.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅನೇಕರ ಮೆಚ್ಚುಗೆಯ ಯೋಜನೆ ಇದಾಗಿದ್ದು ದೂರದ ಸ್ಥಳಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡುವವರ ಪೋಷಕರು ಪ್ರತಿ ತಿಂಗಳ ಮಕ್ಕಳ ಖರ್ಚಿಗಾಗಿ ಅವರ ಹೆಸರಿನಲ್ಲಿ FD ಇಡಬಹುದು ಅಥವಾ ನಿವೃತ್ತಿಯಾದವರು ತಮ್ಮ ಪ್ರತಿ ತಿಂಗಳ ಖರ್ಚು ವೆಚ್ಚಕ್ಕಾಗಿ FD ಯೋಜನೆಗಳನ್ನು ಆರಿಸುವುದು ಸೂಕ್ತ ಎನ್ನುವುದು ಹಣಕಾಸು ತಜ್ಞರ ಅಭಿಪ್ರಾಯ.
ಈ ರೀತಿ ಹಣವನ್ನು ನಿಶ್ಚಿತ ಠೇವಣಿ ಯೋಜನೆಯಲ್ಲಿ ಇಡುವಾಗಲು ಕೂಡ ನಾವು ಹಲವಾರು ವಿಷಯಗಳನ್ನು ಲೆಕ್ಕಾಚಾರ ಹಾಕುತ್ತೇವೆ. ಯಾವ ಬ್ಯಾಂಕ್ ಗಳು ನಮಗೆ ಎಷ್ಟು ಬಡ್ಡಿ ನೀಡುತ್ತಿವೆ ಮತ್ತು ಯಾವ ಸ್ಕೀಮ್ ನಿಂದ ನಮಗೆ ಹೆಚ್ಚು ಲಾಭ ಆಗುತ್ತಿದೆ ಎನ್ನುವ ಯೋಚನೆ ಖಂಡಿತಾ ಬರುತ್ತದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ನೀವೇನಾದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಗ್ರಾಹಕರಾಗಿದ್ದರೆ ಕಳೆದ ಫೆಬ್ರವರಿ 2023 ರಂದು SBI ಪರಿಚಯಿಸಿದ ಅಮೃತ್ ಕಳಶ್ ಯೋಜನೆ ಬಗ್ಗೆ ನಿಮಗೆ ಗೊತ್ತೇ ಇರುತ್ತದೆ. ಈ ಯೋಜನೆಯಲ್ಲಿ 400 ದಿನಗಳ ನಿಶ್ಚಿತ ಠೇವಣಿಗೆ ಸಾಮಾನ್ಯ ಗ್ರಾಹಕನು 7.1% ಮತ್ತು ಹಿರಿಯ ನಾಗರಿಕರು 7.6% ದರದಲ್ಲಿ ಬಡ್ಡಿ ಪಡೆಯುತ್ತಿದ್ದಾರೆ.
ಇದುವರೆಗೆ ಇರುವ ಸ್ಕೀಮ್ ಗಳಲ್ಲಿ ಅತಿ ಹೆಚ್ಚಿನ ಬಡ್ಡಿದರ ನೀಡುವ ಯೋಜನೆಯೆಂದೇ ಅಮೃತ್ ಕಳಶ್ ಯೋಜನೆ ಖ್ಯಾತಿಯಾಗಿತ್ತು. ಅಮೃತ್ಎರಡು ಕೋಟಿ ರೂಗಿಂತ ಕಡಿಮೆ ಮೊತ್ತದ ಹಣವನ್ನು ಠೇವಣಿ ಇಡಬಹುದು ಈ ಯೋಜನೆಯಡಿ FD ಇಡಲು SBzi ಆಗಸ್ಟ್ 15 ರವರೆಗೆ ಅವಕಾಶ ನೀಡಿತ್ತು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ದರೆ ಯೋಜನೆಗೆ ಕಂಡು ಬಂದ ಪ್ರತಿಕ್ರಿಯೆ ಹಾಗೂ ಹಲವಾರು ಗ್ರಾಹಕರ ಕೋರಿಕೆ ಮೇರೆಗೆ ಮತ್ತೆ ನಾಲ್ಕು ತಿಂಗಳ ಅವಧಿಗೆ ಅಂದರೆ ಡಿಸೆಂಬರ್ ಅಂತ್ಯದವರೆಗೆ ಅಮೃತ್ ಕಳಶ್ ಯೋಜನೆಗೆ ಹಣ ಹೂಡಿಕೆ ಮಾಡುವವರಿಗೆ ಅವಕಾಶ ಮಾಡಿಕೊಡಲಾಗಿದೆ. ನೀವೇನಾದರೂ ಡಿಸೆಂಬರ್ ಒಳಗೆ ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದರೆ ಅತಿ ಹೆಚ್ಚಿನ ಲಾಭವನ್ನು ಪಡೆಯಲಿದ್ದೀರಿ.
ಇದಷ್ಟೇ ಅಲ್ಲದೆ ಈ ಯೋಜನೆಯಡಿ ಇನ್ನಷ್ಟು ಅನುಕೂಲತೆಗಳು ಕೂಡ ಸಿಗುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಈ 400 ದಿನಗಳ ವಿಶೇಷ FD ಸ್ಕೀಮ್ ಭಾರತೀಯರಿಗೆ ಮಾತ್ರವಲ್ಲ NRI ಗ್ರಾಹಕರಿಗೂ ಲಭ್ಯ ಇದೆ. ಪ್ರತಿ ಮೂರು ತಿಂಗಳಿಗೊಮ್ಮೆ ಬಡ್ಡಿ ರೂಪದ ಲಾಭದ ಹಣವು ಉಳಿತಾಯ ಖಾತೆಗೆ ಬರುವ ಆಪ್ಷನ್ ಸೆಲೆಕ್ಟ್ ಮಾಡಬಹುದು.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅಥವಾ ಯೋಜನೆ ಮೆಚುರಿಟಿ ಅವಧಿ ಅಂದರೆ 400 ದಿನಗಳು ಪೂರ್ತಿ ಆದಮೇಲೆ ಒಟ್ಟಿಗೆ ಹಣ ಪಡೆಯುವ ಆಪ್ಷನ್ ಕೂಡ ಆಯ್ಕೆ ಮಾಡಬಹುದು. ಅಮೃತ್ ಕಳಶ್ ಡೆಪಾಸಿಟ್ ಸ್ಕೀಮ್ನಲ್ಲಿ ಬರುವ ಬಡ್ಡಿ ಹಣಕ್ಕೆ TDS ಕಡಿತ ಮಾಡಲಾಗುತ್ತದೆ. IT returns ಫೈಲ್ ಮಾಡುವಾಗ ಇದನ್ನು ರೀಫಂಡ್ ಪಡೆಯುವ ಅವಕಾಶವೂ ಇರುತ್ತದೆ. ಅಮೃತ್ ಕಳಶ್ ಸ್ಕೀಮ್ನಲ್ಲಿ ಇಡಲಾಗುವ FD ಇಡುವ ಗ್ರಾಹಕರು ಕಡಿಮೆ ಬಡ್ಡಿದರದಲ್ಲಿ ಸಾಲ ಕೂಡ ಪಡೆಯಬಹುದು.
- ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ
- Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!
- Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
- Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ
- ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!
- ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!
- ಬಿಸಿಯೂಟದ ಕ್ಯೂನಲ್ಲಿ ನಿಂತಿದ್ದಾಗ ದುರಂತ : ಬಾಗಿಲಿಗೆ ಸಿಲುಕಿ ಬಾಲಕಿಯ 2 ಕೈ ಬೆರಳು ಕಟ್ !
- ಈ ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!
- Horoscope Today : 14 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ


































