SBI Bank Updates : ನಮಸ್ಕಾರ ಸ್ನೇಹಿತರೇ, ನಿಶ್ಚಿತ ಠೇವಣಿ ಯೋಜನೆಗಳ ಬಗ್ಗೆ ಸಾಮಾನ್ಯವಾಗಿ ಬ್ಯಾಂಕ್ ಗಳಲ್ಲಿ ಉಳಿತಾಯ ಮಾಡಬಯಸುವ ಎಲ್ಲರಿಗೂ ಐಡಿಯಾ ಇದ್ದೇ ಇರುತ್ತದೆ. ಅಂಚೆ ಕಚೇರಿಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ, ಸಹಕಾರಿ ಬ್ಯಾಂಕ್ ಗಳಲ್ಲಿ ಹೀಗೆ ಸರ್ಕಾರಿ ಹಾಗೂ ಸರ್ಕಾರೇತರವಾದ ಹಣಕಾಸು ಸಂಸ್ಥೆಗಳಲ್ಲಿ ಜನರು ಹೂಡಿಕೆಯ ಉದ್ದೇಶದಿಂದ ಮತ್ತು ಲಾಭದ ಉದ್ದೇಶದಿಂದ ತಮ್ಮ ಹಣವನ್ನು ಠೇವಣಿ ಇಡುತ್ತಾರೆ.
ಈ ಠೇವಣಿಗಳಿಗೆ ಆ ಹಣಕಾಸು ಸಂಸ್ಥೆಯಲ್ಲಿ ನಿರ್ಧರಿತವಾಗಿರುವ ಬಡ್ಡಿ ಕೂಡ ಅನ್ವಯವಾಗುತ್ತದೆ. ಅದರ ಲಾಭವನ್ನು ಗ್ರಾಹಕರು ಪ್ರತಿ ತಿಂಗಳು ಅಥವಾ ಮೂರು ತಿಂಗಳಿಗೊಮ್ಮೆ ಅಥವಾ ಆರು ತಿಂಗಳಿಗೊಮ್ಮೆ ಇಲ್ಲವೇ ವರ್ಷಕ್ಕೊಮ್ಮೆ ತಮ್ಮ ಉಳಿತಾಯ ಖಾತೆಗಳಿಗೆ ಪಡೆಯಬಹುದು.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅನೇಕರ ಮೆಚ್ಚುಗೆಯ ಯೋಜನೆ ಇದಾಗಿದ್ದು ದೂರದ ಸ್ಥಳಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡುವವರ ಪೋಷಕರು ಪ್ರತಿ ತಿಂಗಳ ಮಕ್ಕಳ ಖರ್ಚಿಗಾಗಿ ಅವರ ಹೆಸರಿನಲ್ಲಿ FD ಇಡಬಹುದು ಅಥವಾ ನಿವೃತ್ತಿಯಾದವರು ತಮ್ಮ ಪ್ರತಿ ತಿಂಗಳ ಖರ್ಚು ವೆಚ್ಚಕ್ಕಾಗಿ FD ಯೋಜನೆಗಳನ್ನು ಆರಿಸುವುದು ಸೂಕ್ತ ಎನ್ನುವುದು ಹಣಕಾಸು ತಜ್ಞರ ಅಭಿಪ್ರಾಯ.
ಈ ರೀತಿ ಹಣವನ್ನು ನಿಶ್ಚಿತ ಠೇವಣಿ ಯೋಜನೆಯಲ್ಲಿ ಇಡುವಾಗಲು ಕೂಡ ನಾವು ಹಲವಾರು ವಿಷಯಗಳನ್ನು ಲೆಕ್ಕಾಚಾರ ಹಾಕುತ್ತೇವೆ. ಯಾವ ಬ್ಯಾಂಕ್ ಗಳು ನಮಗೆ ಎಷ್ಟು ಬಡ್ಡಿ ನೀಡುತ್ತಿವೆ ಮತ್ತು ಯಾವ ಸ್ಕೀಮ್ ನಿಂದ ನಮಗೆ ಹೆಚ್ಚು ಲಾಭ ಆಗುತ್ತಿದೆ ಎನ್ನುವ ಯೋಚನೆ ಖಂಡಿತಾ ಬರುತ್ತದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ನೀವೇನಾದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಗ್ರಾಹಕರಾಗಿದ್ದರೆ ಕಳೆದ ಫೆಬ್ರವರಿ 2023 ರಂದು SBI ಪರಿಚಯಿಸಿದ ಅಮೃತ್ ಕಳಶ್ ಯೋಜನೆ ಬಗ್ಗೆ ನಿಮಗೆ ಗೊತ್ತೇ ಇರುತ್ತದೆ. ಈ ಯೋಜನೆಯಲ್ಲಿ 400 ದಿನಗಳ ನಿಶ್ಚಿತ ಠೇವಣಿಗೆ ಸಾಮಾನ್ಯ ಗ್ರಾಹಕನು 7.1% ಮತ್ತು ಹಿರಿಯ ನಾಗರಿಕರು 7.6% ದರದಲ್ಲಿ ಬಡ್ಡಿ ಪಡೆಯುತ್ತಿದ್ದಾರೆ.
ಇದುವರೆಗೆ ಇರುವ ಸ್ಕೀಮ್ ಗಳಲ್ಲಿ ಅತಿ ಹೆಚ್ಚಿನ ಬಡ್ಡಿದರ ನೀಡುವ ಯೋಜನೆಯೆಂದೇ ಅಮೃತ್ ಕಳಶ್ ಯೋಜನೆ ಖ್ಯಾತಿಯಾಗಿತ್ತು. ಅಮೃತ್ಎರಡು ಕೋಟಿ ರೂಗಿಂತ ಕಡಿಮೆ ಮೊತ್ತದ ಹಣವನ್ನು ಠೇವಣಿ ಇಡಬಹುದು ಈ ಯೋಜನೆಯಡಿ FD ಇಡಲು SBzi ಆಗಸ್ಟ್ 15 ರವರೆಗೆ ಅವಕಾಶ ನೀಡಿತ್ತು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ದರೆ ಯೋಜನೆಗೆ ಕಂಡು ಬಂದ ಪ್ರತಿಕ್ರಿಯೆ ಹಾಗೂ ಹಲವಾರು ಗ್ರಾಹಕರ ಕೋರಿಕೆ ಮೇರೆಗೆ ಮತ್ತೆ ನಾಲ್ಕು ತಿಂಗಳ ಅವಧಿಗೆ ಅಂದರೆ ಡಿಸೆಂಬರ್ ಅಂತ್ಯದವರೆಗೆ ಅಮೃತ್ ಕಳಶ್ ಯೋಜನೆಗೆ ಹಣ ಹೂಡಿಕೆ ಮಾಡುವವರಿಗೆ ಅವಕಾಶ ಮಾಡಿಕೊಡಲಾಗಿದೆ. ನೀವೇನಾದರೂ ಡಿಸೆಂಬರ್ ಒಳಗೆ ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದರೆ ಅತಿ ಹೆಚ್ಚಿನ ಲಾಭವನ್ನು ಪಡೆಯಲಿದ್ದೀರಿ.
ಇದಷ್ಟೇ ಅಲ್ಲದೆ ಈ ಯೋಜನೆಯಡಿ ಇನ್ನಷ್ಟು ಅನುಕೂಲತೆಗಳು ಕೂಡ ಸಿಗುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಈ 400 ದಿನಗಳ ವಿಶೇಷ FD ಸ್ಕೀಮ್ ಭಾರತೀಯರಿಗೆ ಮಾತ್ರವಲ್ಲ NRI ಗ್ರಾಹಕರಿಗೂ ಲಭ್ಯ ಇದೆ. ಪ್ರತಿ ಮೂರು ತಿಂಗಳಿಗೊಮ್ಮೆ ಬಡ್ಡಿ ರೂಪದ ಲಾಭದ ಹಣವು ಉಳಿತಾಯ ಖಾತೆಗೆ ಬರುವ ಆಪ್ಷನ್ ಸೆಲೆಕ್ಟ್ ಮಾಡಬಹುದು.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅಥವಾ ಯೋಜನೆ ಮೆಚುರಿಟಿ ಅವಧಿ ಅಂದರೆ 400 ದಿನಗಳು ಪೂರ್ತಿ ಆದಮೇಲೆ ಒಟ್ಟಿಗೆ ಹಣ ಪಡೆಯುವ ಆಪ್ಷನ್ ಕೂಡ ಆಯ್ಕೆ ಮಾಡಬಹುದು. ಅಮೃತ್ ಕಳಶ್ ಡೆಪಾಸಿಟ್ ಸ್ಕೀಮ್ನಲ್ಲಿ ಬರುವ ಬಡ್ಡಿ ಹಣಕ್ಕೆ TDS ಕಡಿತ ಮಾಡಲಾಗುತ್ತದೆ. IT returns ಫೈಲ್ ಮಾಡುವಾಗ ಇದನ್ನು ರೀಫಂಡ್ ಪಡೆಯುವ ಅವಕಾಶವೂ ಇರುತ್ತದೆ. ಅಮೃತ್ ಕಳಶ್ ಸ್ಕೀಮ್ನಲ್ಲಿ ಇಡಲಾಗುವ FD ಇಡುವ ಗ್ರಾಹಕರು ಕಡಿಮೆ ಬಡ್ಡಿದರದಲ್ಲಿ ಸಾಲ ಕೂಡ ಪಡೆಯಬಹುದು.
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
- ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- ದಸರಾ ರಜೆ ಇನ್ನಷ್ಟು ದಿನ ವಿಸ್ತರಣೆ.! ಮಕ್ಕಳಿಗೆ ಸಿಹಿಸುದ್ದಿ ಇದೆಯಾ.? Dasara Holidays
- ದೇಶದ ಎಲ್ಲರಿಗೂ ಗುಡ್ ನ್ಯೂಸ್ ಕೊಟ್ಟು ಪ್ರಧಾನಿ ನರೇಂದ್ರ ಮೋದಿ | ಕೂಡಲೇ ಈ ಕೆಲಸ ಮಾಡಿ
- ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಇಂದಿನಿಂದಲೇ ಹೊಸ ರೂಲ್ಸ್ | ಮತ್ತೊಂದು ಆದೇಶ – mParivahan
- ಪೊಲೀಸರ ಈ ಅಧಿಕಾರವನ್ನು ಕಿತ್ತುಕೊಂಡ ಕೋರ್ಟ್ | ಹೊಸ ಆದೇಶ | Property Rules
- 60 ವರ್ಷದವರಿಗೆ ಸಿಹಿಸುದ್ದಿ ಕೊಟ್ಟ ಈ 3 ಬ್ಯಾಂಕುಗಳು | Senior Citizens FD Interest Rate Hike
- ಸಮೀಕ್ಷೆಗೆ ವಿರೋಧ ಮಾಡಿದ್ರೆ ಅದು ಸಂವಿಧಾನಕ್ಕೆ ವಿರೋಧ : ಸಚಿವ ಕೃಷ್ಣಬೈರೇಗೌಡ – ಆರ್ ಅಶೋಕ್ ಗೆ ತಿರುಗೇಟು
- BSNL eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್-ಇಂಟರ್ನೆಟ್ ಆನಂದಿಸಿ : ಬಿಎಸ್ಎನ್ಎಲ್ ನಿಂದ ಬಂಪರ್.!