SBI Bank Updates : ನಮಸ್ಕಾರ ಸ್ನೇಹಿತರೇ, ನಿಶ್ಚಿತ ಠೇವಣಿ ಯೋಜನೆಗಳ ಬಗ್ಗೆ ಸಾಮಾನ್ಯವಾಗಿ ಬ್ಯಾಂಕ್ ಗಳಲ್ಲಿ ಉಳಿತಾಯ ಮಾಡಬಯಸುವ ಎಲ್ಲರಿಗೂ ಐಡಿಯಾ ಇದ್ದೇ ಇರುತ್ತದೆ. ಅಂಚೆ ಕಚೇರಿಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ, ಸಹಕಾರಿ ಬ್ಯಾಂಕ್ ಗಳಲ್ಲಿ ಹೀಗೆ ಸರ್ಕಾರಿ ಹಾಗೂ ಸರ್ಕಾರೇತರವಾದ ಹಣಕಾಸು ಸಂಸ್ಥೆಗಳಲ್ಲಿ ಜನರು ಹೂಡಿಕೆಯ ಉದ್ದೇಶದಿಂದ ಮತ್ತು ಲಾಭದ ಉದ್ದೇಶದಿಂದ ತಮ್ಮ ಹಣವನ್ನು ಠೇವಣಿ ಇಡುತ್ತಾರೆ.
ಈ ಠೇವಣಿಗಳಿಗೆ ಆ ಹಣಕಾಸು ಸಂಸ್ಥೆಯಲ್ಲಿ ನಿರ್ಧರಿತವಾಗಿರುವ ಬಡ್ಡಿ ಕೂಡ ಅನ್ವಯವಾಗುತ್ತದೆ. ಅದರ ಲಾಭವನ್ನು ಗ್ರಾಹಕರು ಪ್ರತಿ ತಿಂಗಳು ಅಥವಾ ಮೂರು ತಿಂಗಳಿಗೊಮ್ಮೆ ಅಥವಾ ಆರು ತಿಂಗಳಿಗೊಮ್ಮೆ ಇಲ್ಲವೇ ವರ್ಷಕ್ಕೊಮ್ಮೆ ತಮ್ಮ ಉಳಿತಾಯ ಖಾತೆಗಳಿಗೆ ಪಡೆಯಬಹುದು.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅನೇಕರ ಮೆಚ್ಚುಗೆಯ ಯೋಜನೆ ಇದಾಗಿದ್ದು ದೂರದ ಸ್ಥಳಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡುವವರ ಪೋಷಕರು ಪ್ರತಿ ತಿಂಗಳ ಮಕ್ಕಳ ಖರ್ಚಿಗಾಗಿ ಅವರ ಹೆಸರಿನಲ್ಲಿ FD ಇಡಬಹುದು ಅಥವಾ ನಿವೃತ್ತಿಯಾದವರು ತಮ್ಮ ಪ್ರತಿ ತಿಂಗಳ ಖರ್ಚು ವೆಚ್ಚಕ್ಕಾಗಿ FD ಯೋಜನೆಗಳನ್ನು ಆರಿಸುವುದು ಸೂಕ್ತ ಎನ್ನುವುದು ಹಣಕಾಸು ತಜ್ಞರ ಅಭಿಪ್ರಾಯ.
ಈ ರೀತಿ ಹಣವನ್ನು ನಿಶ್ಚಿತ ಠೇವಣಿ ಯೋಜನೆಯಲ್ಲಿ ಇಡುವಾಗಲು ಕೂಡ ನಾವು ಹಲವಾರು ವಿಷಯಗಳನ್ನು ಲೆಕ್ಕಾಚಾರ ಹಾಕುತ್ತೇವೆ. ಯಾವ ಬ್ಯಾಂಕ್ ಗಳು ನಮಗೆ ಎಷ್ಟು ಬಡ್ಡಿ ನೀಡುತ್ತಿವೆ ಮತ್ತು ಯಾವ ಸ್ಕೀಮ್ ನಿಂದ ನಮಗೆ ಹೆಚ್ಚು ಲಾಭ ಆಗುತ್ತಿದೆ ಎನ್ನುವ ಯೋಚನೆ ಖಂಡಿತಾ ಬರುತ್ತದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ನೀವೇನಾದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಗ್ರಾಹಕರಾಗಿದ್ದರೆ ಕಳೆದ ಫೆಬ್ರವರಿ 2023 ರಂದು SBI ಪರಿಚಯಿಸಿದ ಅಮೃತ್ ಕಳಶ್ ಯೋಜನೆ ಬಗ್ಗೆ ನಿಮಗೆ ಗೊತ್ತೇ ಇರುತ್ತದೆ. ಈ ಯೋಜನೆಯಲ್ಲಿ 400 ದಿನಗಳ ನಿಶ್ಚಿತ ಠೇವಣಿಗೆ ಸಾಮಾನ್ಯ ಗ್ರಾಹಕನು 7.1% ಮತ್ತು ಹಿರಿಯ ನಾಗರಿಕರು 7.6% ದರದಲ್ಲಿ ಬಡ್ಡಿ ಪಡೆಯುತ್ತಿದ್ದಾರೆ.
ಇದುವರೆಗೆ ಇರುವ ಸ್ಕೀಮ್ ಗಳಲ್ಲಿ ಅತಿ ಹೆಚ್ಚಿನ ಬಡ್ಡಿದರ ನೀಡುವ ಯೋಜನೆಯೆಂದೇ ಅಮೃತ್ ಕಳಶ್ ಯೋಜನೆ ಖ್ಯಾತಿಯಾಗಿತ್ತು. ಅಮೃತ್ಎರಡು ಕೋಟಿ ರೂಗಿಂತ ಕಡಿಮೆ ಮೊತ್ತದ ಹಣವನ್ನು ಠೇವಣಿ ಇಡಬಹುದು ಈ ಯೋಜನೆಯಡಿ FD ಇಡಲು SBzi ಆಗಸ್ಟ್ 15 ರವರೆಗೆ ಅವಕಾಶ ನೀಡಿತ್ತು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ದರೆ ಯೋಜನೆಗೆ ಕಂಡು ಬಂದ ಪ್ರತಿಕ್ರಿಯೆ ಹಾಗೂ ಹಲವಾರು ಗ್ರಾಹಕರ ಕೋರಿಕೆ ಮೇರೆಗೆ ಮತ್ತೆ ನಾಲ್ಕು ತಿಂಗಳ ಅವಧಿಗೆ ಅಂದರೆ ಡಿಸೆಂಬರ್ ಅಂತ್ಯದವರೆಗೆ ಅಮೃತ್ ಕಳಶ್ ಯೋಜನೆಗೆ ಹಣ ಹೂಡಿಕೆ ಮಾಡುವವರಿಗೆ ಅವಕಾಶ ಮಾಡಿಕೊಡಲಾಗಿದೆ. ನೀವೇನಾದರೂ ಡಿಸೆಂಬರ್ ಒಳಗೆ ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದರೆ ಅತಿ ಹೆಚ್ಚಿನ ಲಾಭವನ್ನು ಪಡೆಯಲಿದ್ದೀರಿ.
ಇದಷ್ಟೇ ಅಲ್ಲದೆ ಈ ಯೋಜನೆಯಡಿ ಇನ್ನಷ್ಟು ಅನುಕೂಲತೆಗಳು ಕೂಡ ಸಿಗುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಈ 400 ದಿನಗಳ ವಿಶೇಷ FD ಸ್ಕೀಮ್ ಭಾರತೀಯರಿಗೆ ಮಾತ್ರವಲ್ಲ NRI ಗ್ರಾಹಕರಿಗೂ ಲಭ್ಯ ಇದೆ. ಪ್ರತಿ ಮೂರು ತಿಂಗಳಿಗೊಮ್ಮೆ ಬಡ್ಡಿ ರೂಪದ ಲಾಭದ ಹಣವು ಉಳಿತಾಯ ಖಾತೆಗೆ ಬರುವ ಆಪ್ಷನ್ ಸೆಲೆಕ್ಟ್ ಮಾಡಬಹುದು.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅಥವಾ ಯೋಜನೆ ಮೆಚುರಿಟಿ ಅವಧಿ ಅಂದರೆ 400 ದಿನಗಳು ಪೂರ್ತಿ ಆದಮೇಲೆ ಒಟ್ಟಿಗೆ ಹಣ ಪಡೆಯುವ ಆಪ್ಷನ್ ಕೂಡ ಆಯ್ಕೆ ಮಾಡಬಹುದು. ಅಮೃತ್ ಕಳಶ್ ಡೆಪಾಸಿಟ್ ಸ್ಕೀಮ್ನಲ್ಲಿ ಬರುವ ಬಡ್ಡಿ ಹಣಕ್ಕೆ TDS ಕಡಿತ ಮಾಡಲಾಗುತ್ತದೆ. IT returns ಫೈಲ್ ಮಾಡುವಾಗ ಇದನ್ನು ರೀಫಂಡ್ ಪಡೆಯುವ ಅವಕಾಶವೂ ಇರುತ್ತದೆ. ಅಮೃತ್ ಕಳಶ್ ಸ್ಕೀಮ್ನಲ್ಲಿ ಇಡಲಾಗುವ FD ಇಡುವ ಗ್ರಾಹಕರು ಕಡಿಮೆ ಬಡ್ಡಿದರದಲ್ಲಿ ಸಾಲ ಕೂಡ ಪಡೆಯಬಹುದು.
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- ‘ಬಾಡಿಗೆದಾರರು ಆತಂಕಪಡಬೇಡಿ..’ ಗೃಹಜ್ಯೋತಿ ಬಗ್ಗೆ ಇಲಾಖೆಯಿಂದ ಸಿಹಿ ಸುದ್ದಿ
- Arecanut Price : ಇಂದು ಅಡಿಕೆ ಮಾರಾಟ ಮಾಡಲು ಸೂಕ್ತ ದಿನವೇ? ರಾಜ್ಯದ ವಿವಿಧ ಮಾರುಕಟ್ಟೆಗಳ ಇಂದಿನ ಬೆಲೆ ವಿವರ ಒಂದೇ ಕಡೆ
- ಇಂದಿನ ದಿನ ಈ ರಾಶಿಯವರಿಗೆ ಗೋಲ್ಡನ್ ಚಾನ್ಸ್! ಉಳಿದವರು ಎಚ್ಚರ
- Arecanut Price : ಅಡಿಕೆ ಮಾರುವ ಮುನ್ನ ಈ ರೇಟ್ ನೋಡಿ! ಇಂದಿನ ಬೆಲೆ ಎಷ್ಟು ಗೊತ್ತಾ?
- ಈ ರಾಶಿಯವರು ಇಂದು ಎಚ್ಚರ.! ಒಂದು ಸಣ್ಣ ತಪ್ಪು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು.!
- ಶಿಕ್ಷಕ ವೃತ್ತಿಗೆ ಮಸಿ ಬಳಿದ ರವಿಕಿರಣ್ ಲೆಕ್ಚರ್; ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿ ಪೊಲೀಸರಿಗೆ ಅಂದರ್!
- Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- ಪತಿಯನ್ನು ಕೊಂದು ಬಾತ್ರೂಂ ನೆಲದಡಿ ಹೂತ ಪಾಪಿ ಪತ್ನಿ..! 45 ದಿನಗಳ ಬಳಿಕ ಭೀಕರ ಸತ್ಯ ಬಯಲು
- ರಾತ್ರಿ ಪ್ರಿಯಕರನೊಂದಿಗೆ ಹೋಟೆಲ್ಗೆ ಬಂದಿದ್ದ ರೇಣುಕಾ, ಬೆಳಗ್ಗೆ ಹೆಣವಾದಳು.! ಆ ರಾತ್ರಿ ನಡೆದಿದ್ದೇನು.?
- ಇಂದಿನ ಜ್ಯೋತಿಷ್ಯ ಭವಿಷ್ಯ: ಗ್ರಹಗಳ ಚಲನೆ ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?
- Arecanut price : ಮಾರುಕಟ್ಟೆಗೆ ಹೊರಡುವ ಮೊದಲು ಈ ಅಡಿಕೆ ಬೆಲೆ ಪಟ್ಟಿಯನ್ನು ನೋಡಿ


































