SBI Bank Updates : ನಮಸ್ಕಾರ ಸ್ನೇಹಿತರೇ, ನಿಶ್ಚಿತ ಠೇವಣಿ ಯೋಜನೆಗಳ ಬಗ್ಗೆ ಸಾಮಾನ್ಯವಾಗಿ ಬ್ಯಾಂಕ್ ಗಳಲ್ಲಿ ಉಳಿತಾಯ ಮಾಡಬಯಸುವ ಎಲ್ಲರಿಗೂ ಐಡಿಯಾ ಇದ್ದೇ ಇರುತ್ತದೆ. ಅಂಚೆ ಕಚೇರಿಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ, ಸಹಕಾರಿ ಬ್ಯಾಂಕ್ ಗಳಲ್ಲಿ ಹೀಗೆ ಸರ್ಕಾರಿ ಹಾಗೂ ಸರ್ಕಾರೇತರವಾದ ಹಣಕಾಸು ಸಂಸ್ಥೆಗಳಲ್ಲಿ ಜನರು ಹೂಡಿಕೆಯ ಉದ್ದೇಶದಿಂದ ಮತ್ತು ಲಾಭದ ಉದ್ದೇಶದಿಂದ ತಮ್ಮ ಹಣವನ್ನು ಠೇವಣಿ ಇಡುತ್ತಾರೆ.
ಈ ಠೇವಣಿಗಳಿಗೆ ಆ ಹಣಕಾಸು ಸಂಸ್ಥೆಯಲ್ಲಿ ನಿರ್ಧರಿತವಾಗಿರುವ ಬಡ್ಡಿ ಕೂಡ ಅನ್ವಯವಾಗುತ್ತದೆ. ಅದರ ಲಾಭವನ್ನು ಗ್ರಾಹಕರು ಪ್ರತಿ ತಿಂಗಳು ಅಥವಾ ಮೂರು ತಿಂಗಳಿಗೊಮ್ಮೆ ಅಥವಾ ಆರು ತಿಂಗಳಿಗೊಮ್ಮೆ ಇಲ್ಲವೇ ವರ್ಷಕ್ಕೊಮ್ಮೆ ತಮ್ಮ ಉಳಿತಾಯ ಖಾತೆಗಳಿಗೆ ಪಡೆಯಬಹುದು.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅನೇಕರ ಮೆಚ್ಚುಗೆಯ ಯೋಜನೆ ಇದಾಗಿದ್ದು ದೂರದ ಸ್ಥಳಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡುವವರ ಪೋಷಕರು ಪ್ರತಿ ತಿಂಗಳ ಮಕ್ಕಳ ಖರ್ಚಿಗಾಗಿ ಅವರ ಹೆಸರಿನಲ್ಲಿ FD ಇಡಬಹುದು ಅಥವಾ ನಿವೃತ್ತಿಯಾದವರು ತಮ್ಮ ಪ್ರತಿ ತಿಂಗಳ ಖರ್ಚು ವೆಚ್ಚಕ್ಕಾಗಿ FD ಯೋಜನೆಗಳನ್ನು ಆರಿಸುವುದು ಸೂಕ್ತ ಎನ್ನುವುದು ಹಣಕಾಸು ತಜ್ಞರ ಅಭಿಪ್ರಾಯ.
ಈ ರೀತಿ ಹಣವನ್ನು ನಿಶ್ಚಿತ ಠೇವಣಿ ಯೋಜನೆಯಲ್ಲಿ ಇಡುವಾಗಲು ಕೂಡ ನಾವು ಹಲವಾರು ವಿಷಯಗಳನ್ನು ಲೆಕ್ಕಾಚಾರ ಹಾಕುತ್ತೇವೆ. ಯಾವ ಬ್ಯಾಂಕ್ ಗಳು ನಮಗೆ ಎಷ್ಟು ಬಡ್ಡಿ ನೀಡುತ್ತಿವೆ ಮತ್ತು ಯಾವ ಸ್ಕೀಮ್ ನಿಂದ ನಮಗೆ ಹೆಚ್ಚು ಲಾಭ ಆಗುತ್ತಿದೆ ಎನ್ನುವ ಯೋಚನೆ ಖಂಡಿತಾ ಬರುತ್ತದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ನೀವೇನಾದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಗ್ರಾಹಕರಾಗಿದ್ದರೆ ಕಳೆದ ಫೆಬ್ರವರಿ 2023 ರಂದು SBI ಪರಿಚಯಿಸಿದ ಅಮೃತ್ ಕಳಶ್ ಯೋಜನೆ ಬಗ್ಗೆ ನಿಮಗೆ ಗೊತ್ತೇ ಇರುತ್ತದೆ. ಈ ಯೋಜನೆಯಲ್ಲಿ 400 ದಿನಗಳ ನಿಶ್ಚಿತ ಠೇವಣಿಗೆ ಸಾಮಾನ್ಯ ಗ್ರಾಹಕನು 7.1% ಮತ್ತು ಹಿರಿಯ ನಾಗರಿಕರು 7.6% ದರದಲ್ಲಿ ಬಡ್ಡಿ ಪಡೆಯುತ್ತಿದ್ದಾರೆ.
ಇದುವರೆಗೆ ಇರುವ ಸ್ಕೀಮ್ ಗಳಲ್ಲಿ ಅತಿ ಹೆಚ್ಚಿನ ಬಡ್ಡಿದರ ನೀಡುವ ಯೋಜನೆಯೆಂದೇ ಅಮೃತ್ ಕಳಶ್ ಯೋಜನೆ ಖ್ಯಾತಿಯಾಗಿತ್ತು. ಅಮೃತ್ಎರಡು ಕೋಟಿ ರೂಗಿಂತ ಕಡಿಮೆ ಮೊತ್ತದ ಹಣವನ್ನು ಠೇವಣಿ ಇಡಬಹುದು ಈ ಯೋಜನೆಯಡಿ FD ಇಡಲು SBzi ಆಗಸ್ಟ್ 15 ರವರೆಗೆ ಅವಕಾಶ ನೀಡಿತ್ತು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ದರೆ ಯೋಜನೆಗೆ ಕಂಡು ಬಂದ ಪ್ರತಿಕ್ರಿಯೆ ಹಾಗೂ ಹಲವಾರು ಗ್ರಾಹಕರ ಕೋರಿಕೆ ಮೇರೆಗೆ ಮತ್ತೆ ನಾಲ್ಕು ತಿಂಗಳ ಅವಧಿಗೆ ಅಂದರೆ ಡಿಸೆಂಬರ್ ಅಂತ್ಯದವರೆಗೆ ಅಮೃತ್ ಕಳಶ್ ಯೋಜನೆಗೆ ಹಣ ಹೂಡಿಕೆ ಮಾಡುವವರಿಗೆ ಅವಕಾಶ ಮಾಡಿಕೊಡಲಾಗಿದೆ. ನೀವೇನಾದರೂ ಡಿಸೆಂಬರ್ ಒಳಗೆ ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದರೆ ಅತಿ ಹೆಚ್ಚಿನ ಲಾಭವನ್ನು ಪಡೆಯಲಿದ್ದೀರಿ.
ಇದಷ್ಟೇ ಅಲ್ಲದೆ ಈ ಯೋಜನೆಯಡಿ ಇನ್ನಷ್ಟು ಅನುಕೂಲತೆಗಳು ಕೂಡ ಸಿಗುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಈ 400 ದಿನಗಳ ವಿಶೇಷ FD ಸ್ಕೀಮ್ ಭಾರತೀಯರಿಗೆ ಮಾತ್ರವಲ್ಲ NRI ಗ್ರಾಹಕರಿಗೂ ಲಭ್ಯ ಇದೆ. ಪ್ರತಿ ಮೂರು ತಿಂಗಳಿಗೊಮ್ಮೆ ಬಡ್ಡಿ ರೂಪದ ಲಾಭದ ಹಣವು ಉಳಿತಾಯ ಖಾತೆಗೆ ಬರುವ ಆಪ್ಷನ್ ಸೆಲೆಕ್ಟ್ ಮಾಡಬಹುದು.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅಥವಾ ಯೋಜನೆ ಮೆಚುರಿಟಿ ಅವಧಿ ಅಂದರೆ 400 ದಿನಗಳು ಪೂರ್ತಿ ಆದಮೇಲೆ ಒಟ್ಟಿಗೆ ಹಣ ಪಡೆಯುವ ಆಪ್ಷನ್ ಕೂಡ ಆಯ್ಕೆ ಮಾಡಬಹುದು. ಅಮೃತ್ ಕಳಶ್ ಡೆಪಾಸಿಟ್ ಸ್ಕೀಮ್ನಲ್ಲಿ ಬರುವ ಬಡ್ಡಿ ಹಣಕ್ಕೆ TDS ಕಡಿತ ಮಾಡಲಾಗುತ್ತದೆ. IT returns ಫೈಲ್ ಮಾಡುವಾಗ ಇದನ್ನು ರೀಫಂಡ್ ಪಡೆಯುವ ಅವಕಾಶವೂ ಇರುತ್ತದೆ. ಅಮೃತ್ ಕಳಶ್ ಸ್ಕೀಮ್ನಲ್ಲಿ ಇಡಲಾಗುವ FD ಇಡುವ ಗ್ರಾಹಕರು ಕಡಿಮೆ ಬಡ್ಡಿದರದಲ್ಲಿ ಸಾಲ ಕೂಡ ಪಡೆಯಬಹುದು.
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ


































