ಕನ್ನಡ ನ್ಯೂಸ್ ಟೈಮ್ : ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಅವರು ಎಲ್ಲಾ ನಿರುದ್ಯೋಗಿ ಯುವಕ ಯುವತಿಯರಿಗೆ ಹಾಗೂ ಮನೆಯಲ್ಲಿ ಇರುವ ಗೃಹಿಣಿಯರಿಗೆ ಸೇರಿದಂತೆ ಎಲ್ಲರಿಗೂ ಒಂದು ಸುವರ್ಣ ಅವಕಾಶವನ್ನು ನೀಡಿದ್ದು ಮನೆಯಲ್ಲಿ ಸ್ವಜಾಗ ಇದ್ದವರು ಪ್ರತಿ ತಿಂಗಳು 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದಿಸಬಹುದಾಗಿದೆ. ಇಂದಿನ ಕಾಲದಲ್ಲಿ ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಾರೆ. ಹಾಗೆಯೇ ಇಲ್ಲಿ ಎಸ್ಬಿಐನ ಮೂಲಕ ಹೇಗೆ ಸಂಪಾದಿಸಬಹುದು ಎಂದು ತಿಳಿಸಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಲ್ಲಿ ಅತಿ ಹೆಚ್ಚು ಖಾತೆದಾರರನ್ನು ಹೊಂದಿರುವ ಏಕೈಕ ಬ್ಯಾಂಕ್ ಆಗಿದೆ ಈ ಸಂದರ್ಭದಲ್ಲಿ ಎಸ್ ಬಿಐ ಬ್ಯಾಂಕ್ ನಲ್ಲಿ ಕೋಟ್ಯಾಂತರ ಜನರ ಖಾತೆಗಳು ಲಭ್ಯವಿದೆ. ಎಸ್ ಬಿ ಐ ನಲ್ಲಿ ಹಲವಾರು ರೀತಿಯ ಗಳಿಕೆಗಳು ಇವೆ. ಹೆಚ್ಚಿನ ಜನರು ಎಸ್ ಬಿ ಐ ನಲ್ಲಿ ಹಣವನ್ನು ಹೂಡಿಕೆ ಮಾಡುವುದರ ಮುಖಾಂತರ ಗಳಿಕೆಯನ್ನು ಬಯಸುತ್ತಾರೆ. ಅಲ್ಲದೆ ಮ್ಯೂಚುವಲ್ ಫಂಡ್, ಎಫ್ ಡಿ ಹಾಗೂ ಸ್ಟಾಕ್ ಇತರ ಮಾರ್ಗಗಳಿಂದಲೂ ಜನರು ಗಳಿಕೆಯನ್ನು ಪಡೆಯುತ್ತಾರೆ ಹಾಗೂ ಕೆಲವು ಜನಪ್ರಿಯ ವ್ಯವಹಾರಗಳ ಸಹಾಯದಿಂದಲೂ ಸಹ ಹಣವನ್ನು ಪಡೆಯಬಹುದು.
ಹಾಗೆಯೇ ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವಂತಹ ನಿರುದ್ಯೋಗಿ ಯುವಕ, ಯುವತಿಯರು, ಗೃಹಣಿಯರು ಸೇರಿದಂತೆ ಇತರರಿಗೆ ಎಸ್ ಬಿ ಐ ನ ಎಟಿಎಂ ಫ್ರಾಂಚೈಸಿ ಹೊಂದುವ ಮೂಲಕ ತಿಂಗಳಿಗೆ 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದನೆ ಮಾಡಬಹುದಂತಹ ಒಂದು ಸುವರ್ಣಾವಕಾಶವನ್ನು ಎಸ್ ಬಿ ಐ ಬ್ಯಾಂಕ್ ನೀಡಿದೆ. ಹಾಗಾದರೆ ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಪಡೆಯುವುದು ಹೇಗೆ ಹಾಗೂ ಅದಕ್ಕೆ ಬೇಕಾಗಿರುವ ಅರ್ಹತೆಗಳು ಏನು ಎಂಬುದನ್ನು ಇಲ್ಲಿ ತಿಳಿಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೊದಲನೆಯದಾಗಿ ಎಸ್ ಬಿ ಐ ಬ್ಯಾಂಕ್ ಎ ಟಿ ಎಮ್ ನ ಫ್ರಾಂಚೈಸಿ ಆಗಲು ಬಯಸುವವರು ತಮ್ಮ ಹೆಸರಿನಲ್ಲಿ 80 ರಿಂದ 100 ಚದರ ಅಡಿ ಜಾಗ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ಕೊಠಡಿಗಳನ್ನು ನಿರ್ಮಿಸಬೇಕು. ಆ ಭೂಮಿಯು ಹೆಚ್ಚು ಜನ ಸಂದಣಿ ಇರುವ ಜಾಗವಾಗಿ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು. ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಆಗಲು ಮುಂಚಿತವಾಗಿ ಬ್ಯಾಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವೀಸಾ ಟೆಸ್ಟ್ ಸ್ಥಾಪಿಸಲು ಸೊಸೈಟಿ ಅಥವಾ ಸಂಬಂಧ ಪಟ್ಟ ಅಧಿಕಾರಿಗಳಿಂದ ನಿರಾಪೇಕ್ಷಣ ಪ್ರಮಾಣ ಪತ್ರ ಪಡೆಯಬೇಕು.
ಎಸ್ ಬಿಐ ಎಟಿಎಮ್ ಫ್ರಾಂಚೈಸಿ ಆಗಲು ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಈ ಕೆಳಕಂಡಂತೆ ಇವೆ :-
ಎಸ್ ಬಿ ಐ ಎಟಿಎಮ್ ಫ್ರಾಂಚೈಸಿ ಆಗ ಬಯಸುವ ವ್ಯಕ್ತಿಯ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು, ಪಾಸ್ ಪುಸ್ತಕ ಅಥವಾ ರದ್ದು ಪಡಿಸಿದ ಚೆಕ್, ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಫೋಟೋ, ರೇಷನ್ ಕಾರ್ಡ್, ವಿದ್ಯುತ್ ಬಿಲ್, ಇ-ಮೇಲ್ ಐಡಿ, ಫೋನ್ ನಂಬರ್, ಜಿಎಸ್ ಟಿ ನಂಬರ್, ಕಂಪನಿಗೆ ಅಗತ್ಯವಿರುವ ಹಣಕಾಸಿನ ದಾಖಲೆಗಳು ಜಾಗಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು.
- ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ
- Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!
- Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
- Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ





























