ಕನ್ನಡ ನ್ಯೂಸ್ ಟೈಮ್ : ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಅವರು ಎಲ್ಲಾ ನಿರುದ್ಯೋಗಿ ಯುವಕ ಯುವತಿಯರಿಗೆ ಹಾಗೂ ಮನೆಯಲ್ಲಿ ಇರುವ ಗೃಹಿಣಿಯರಿಗೆ ಸೇರಿದಂತೆ ಎಲ್ಲರಿಗೂ ಒಂದು ಸುವರ್ಣ ಅವಕಾಶವನ್ನು ನೀಡಿದ್ದು ಮನೆಯಲ್ಲಿ ಸ್ವಜಾಗ ಇದ್ದವರು ಪ್ರತಿ ತಿಂಗಳು 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದಿಸಬಹುದಾಗಿದೆ. ಇಂದಿನ ಕಾಲದಲ್ಲಿ ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಾರೆ. ಹಾಗೆಯೇ ಇಲ್ಲಿ ಎಸ್ಬಿಐನ ಮೂಲಕ ಹೇಗೆ ಸಂಪಾದಿಸಬಹುದು ಎಂದು ತಿಳಿಸಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಲ್ಲಿ ಅತಿ ಹೆಚ್ಚು ಖಾತೆದಾರರನ್ನು ಹೊಂದಿರುವ ಏಕೈಕ ಬ್ಯಾಂಕ್ ಆಗಿದೆ ಈ ಸಂದರ್ಭದಲ್ಲಿ ಎಸ್ ಬಿಐ ಬ್ಯಾಂಕ್ ನಲ್ಲಿ ಕೋಟ್ಯಾಂತರ ಜನರ ಖಾತೆಗಳು ಲಭ್ಯವಿದೆ. ಎಸ್ ಬಿ ಐ ನಲ್ಲಿ ಹಲವಾರು ರೀತಿಯ ಗಳಿಕೆಗಳು ಇವೆ. ಹೆಚ್ಚಿನ ಜನರು ಎಸ್ ಬಿ ಐ ನಲ್ಲಿ ಹಣವನ್ನು ಹೂಡಿಕೆ ಮಾಡುವುದರ ಮುಖಾಂತರ ಗಳಿಕೆಯನ್ನು ಬಯಸುತ್ತಾರೆ. ಅಲ್ಲದೆ ಮ್ಯೂಚುವಲ್ ಫಂಡ್, ಎಫ್ ಡಿ ಹಾಗೂ ಸ್ಟಾಕ್ ಇತರ ಮಾರ್ಗಗಳಿಂದಲೂ ಜನರು ಗಳಿಕೆಯನ್ನು ಪಡೆಯುತ್ತಾರೆ ಹಾಗೂ ಕೆಲವು ಜನಪ್ರಿಯ ವ್ಯವಹಾರಗಳ ಸಹಾಯದಿಂದಲೂ ಸಹ ಹಣವನ್ನು ಪಡೆಯಬಹುದು.
ಹಾಗೆಯೇ ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವಂತಹ ನಿರುದ್ಯೋಗಿ ಯುವಕ, ಯುವತಿಯರು, ಗೃಹಣಿಯರು ಸೇರಿದಂತೆ ಇತರರಿಗೆ ಎಸ್ ಬಿ ಐ ನ ಎಟಿಎಂ ಫ್ರಾಂಚೈಸಿ ಹೊಂದುವ ಮೂಲಕ ತಿಂಗಳಿಗೆ 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದನೆ ಮಾಡಬಹುದಂತಹ ಒಂದು ಸುವರ್ಣಾವಕಾಶವನ್ನು ಎಸ್ ಬಿ ಐ ಬ್ಯಾಂಕ್ ನೀಡಿದೆ. ಹಾಗಾದರೆ ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಪಡೆಯುವುದು ಹೇಗೆ ಹಾಗೂ ಅದಕ್ಕೆ ಬೇಕಾಗಿರುವ ಅರ್ಹತೆಗಳು ಏನು ಎಂಬುದನ್ನು ಇಲ್ಲಿ ತಿಳಿಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೊದಲನೆಯದಾಗಿ ಎಸ್ ಬಿ ಐ ಬ್ಯಾಂಕ್ ಎ ಟಿ ಎಮ್ ನ ಫ್ರಾಂಚೈಸಿ ಆಗಲು ಬಯಸುವವರು ತಮ್ಮ ಹೆಸರಿನಲ್ಲಿ 80 ರಿಂದ 100 ಚದರ ಅಡಿ ಜಾಗ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ಕೊಠಡಿಗಳನ್ನು ನಿರ್ಮಿಸಬೇಕು. ಆ ಭೂಮಿಯು ಹೆಚ್ಚು ಜನ ಸಂದಣಿ ಇರುವ ಜಾಗವಾಗಿ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು. ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಆಗಲು ಮುಂಚಿತವಾಗಿ ಬ್ಯಾಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವೀಸಾ ಟೆಸ್ಟ್ ಸ್ಥಾಪಿಸಲು ಸೊಸೈಟಿ ಅಥವಾ ಸಂಬಂಧ ಪಟ್ಟ ಅಧಿಕಾರಿಗಳಿಂದ ನಿರಾಪೇಕ್ಷಣ ಪ್ರಮಾಣ ಪತ್ರ ಪಡೆಯಬೇಕು.
ಎಸ್ ಬಿಐ ಎಟಿಎಮ್ ಫ್ರಾಂಚೈಸಿ ಆಗಲು ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಈ ಕೆಳಕಂಡಂತೆ ಇವೆ :-
ಎಸ್ ಬಿ ಐ ಎಟಿಎಮ್ ಫ್ರಾಂಚೈಸಿ ಆಗ ಬಯಸುವ ವ್ಯಕ್ತಿಯ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು, ಪಾಸ್ ಪುಸ್ತಕ ಅಥವಾ ರದ್ದು ಪಡಿಸಿದ ಚೆಕ್, ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಫೋಟೋ, ರೇಷನ್ ಕಾರ್ಡ್, ವಿದ್ಯುತ್ ಬಿಲ್, ಇ-ಮೇಲ್ ಐಡಿ, ಫೋನ್ ನಂಬರ್, ಜಿಎಸ್ ಟಿ ನಂಬರ್, ಕಂಪನಿಗೆ ಅಗತ್ಯವಿರುವ ಹಣಕಾಸಿನ ದಾಖಲೆಗಳು ಜಾಗಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು.
- ‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಆಸೆ’ : ‘ಅವ್ರ ಆಸೆಯೇ ನಮ್ ಆಸೆ’ ಎಂದ ಕನಕಪುರ ಬಂಡೆ
- ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ.! ಡಿಕ್ಕಿಯ ರಭಸಕ್ಕೆ ಹಳ್ಳಕ್ಕೆ ಉರುಳಿ ಬಿದ್ದ ಲಾರಿ
- ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
- ಸುಖಾಂತ್ಯವಾಗಬೇಕಿದ್ದ ಯಾತ್ರೆ ದುರಂತ ಅಂತ್ಯ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ!
- ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ
- ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?
- Dina Bhavishya : ಡಿಸೆಂಬರ್ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿನಿಮಾ ಸ್ಟೈಲ್ನಲ್ಲಿ ಪತ್ನಿಯನ್ನು ಕೊಂದ ಗಂಡ; ಆತನಿಂದಲೇ ಆಸ್ಪತ್ರೆಗೆ ಸಾಗಿಸುವ ನಾಟಕ! ಆದರೆ ಕಟ್ಟಿದ ಕಥೆ ಕೇಳಿದ್ರೆ ಶಾಕ್!
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!





























