ಕನ್ನಡ ನ್ಯೂಸ್ ಟೈಮ್ : ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಅವರು ಎಲ್ಲಾ ನಿರುದ್ಯೋಗಿ ಯುವಕ ಯುವತಿಯರಿಗೆ ಹಾಗೂ ಮನೆಯಲ್ಲಿ ಇರುವ ಗೃಹಿಣಿಯರಿಗೆ ಸೇರಿದಂತೆ ಎಲ್ಲರಿಗೂ ಒಂದು ಸುವರ್ಣ ಅವಕಾಶವನ್ನು ನೀಡಿದ್ದು ಮನೆಯಲ್ಲಿ ಸ್ವಜಾಗ ಇದ್ದವರು ಪ್ರತಿ ತಿಂಗಳು 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದಿಸಬಹುದಾಗಿದೆ. ಇಂದಿನ ಕಾಲದಲ್ಲಿ ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಾರೆ. ಹಾಗೆಯೇ ಇಲ್ಲಿ ಎಸ್ಬಿಐನ ಮೂಲಕ ಹೇಗೆ ಸಂಪಾದಿಸಬಹುದು ಎಂದು ತಿಳಿಸಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಲ್ಲಿ ಅತಿ ಹೆಚ್ಚು ಖಾತೆದಾರರನ್ನು ಹೊಂದಿರುವ ಏಕೈಕ ಬ್ಯಾಂಕ್ ಆಗಿದೆ ಈ ಸಂದರ್ಭದಲ್ಲಿ ಎಸ್ ಬಿಐ ಬ್ಯಾಂಕ್ ನಲ್ಲಿ ಕೋಟ್ಯಾಂತರ ಜನರ ಖಾತೆಗಳು ಲಭ್ಯವಿದೆ. ಎಸ್ ಬಿ ಐ ನಲ್ಲಿ ಹಲವಾರು ರೀತಿಯ ಗಳಿಕೆಗಳು ಇವೆ. ಹೆಚ್ಚಿನ ಜನರು ಎಸ್ ಬಿ ಐ ನಲ್ಲಿ ಹಣವನ್ನು ಹೂಡಿಕೆ ಮಾಡುವುದರ ಮುಖಾಂತರ ಗಳಿಕೆಯನ್ನು ಬಯಸುತ್ತಾರೆ. ಅಲ್ಲದೆ ಮ್ಯೂಚುವಲ್ ಫಂಡ್, ಎಫ್ ಡಿ ಹಾಗೂ ಸ್ಟಾಕ್ ಇತರ ಮಾರ್ಗಗಳಿಂದಲೂ ಜನರು ಗಳಿಕೆಯನ್ನು ಪಡೆಯುತ್ತಾರೆ ಹಾಗೂ ಕೆಲವು ಜನಪ್ರಿಯ ವ್ಯವಹಾರಗಳ ಸಹಾಯದಿಂದಲೂ ಸಹ ಹಣವನ್ನು ಪಡೆಯಬಹುದು.
ಹಾಗೆಯೇ ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವಂತಹ ನಿರುದ್ಯೋಗಿ ಯುವಕ, ಯುವತಿಯರು, ಗೃಹಣಿಯರು ಸೇರಿದಂತೆ ಇತರರಿಗೆ ಎಸ್ ಬಿ ಐ ನ ಎಟಿಎಂ ಫ್ರಾಂಚೈಸಿ ಹೊಂದುವ ಮೂಲಕ ತಿಂಗಳಿಗೆ 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದನೆ ಮಾಡಬಹುದಂತಹ ಒಂದು ಸುವರ್ಣಾವಕಾಶವನ್ನು ಎಸ್ ಬಿ ಐ ಬ್ಯಾಂಕ್ ನೀಡಿದೆ. ಹಾಗಾದರೆ ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಪಡೆಯುವುದು ಹೇಗೆ ಹಾಗೂ ಅದಕ್ಕೆ ಬೇಕಾಗಿರುವ ಅರ್ಹತೆಗಳು ಏನು ಎಂಬುದನ್ನು ಇಲ್ಲಿ ತಿಳಿಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೊದಲನೆಯದಾಗಿ ಎಸ್ ಬಿ ಐ ಬ್ಯಾಂಕ್ ಎ ಟಿ ಎಮ್ ನ ಫ್ರಾಂಚೈಸಿ ಆಗಲು ಬಯಸುವವರು ತಮ್ಮ ಹೆಸರಿನಲ್ಲಿ 80 ರಿಂದ 100 ಚದರ ಅಡಿ ಜಾಗ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ಕೊಠಡಿಗಳನ್ನು ನಿರ್ಮಿಸಬೇಕು. ಆ ಭೂಮಿಯು ಹೆಚ್ಚು ಜನ ಸಂದಣಿ ಇರುವ ಜಾಗವಾಗಿ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು. ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಆಗಲು ಮುಂಚಿತವಾಗಿ ಬ್ಯಾಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವೀಸಾ ಟೆಸ್ಟ್ ಸ್ಥಾಪಿಸಲು ಸೊಸೈಟಿ ಅಥವಾ ಸಂಬಂಧ ಪಟ್ಟ ಅಧಿಕಾರಿಗಳಿಂದ ನಿರಾಪೇಕ್ಷಣ ಪ್ರಮಾಣ ಪತ್ರ ಪಡೆಯಬೇಕು.
ಎಸ್ ಬಿಐ ಎಟಿಎಮ್ ಫ್ರಾಂಚೈಸಿ ಆಗಲು ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಈ ಕೆಳಕಂಡಂತೆ ಇವೆ :-
ಎಸ್ ಬಿ ಐ ಎಟಿಎಮ್ ಫ್ರಾಂಚೈಸಿ ಆಗ ಬಯಸುವ ವ್ಯಕ್ತಿಯ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು, ಪಾಸ್ ಪುಸ್ತಕ ಅಥವಾ ರದ್ದು ಪಡಿಸಿದ ಚೆಕ್, ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಫೋಟೋ, ರೇಷನ್ ಕಾರ್ಡ್, ವಿದ್ಯುತ್ ಬಿಲ್, ಇ-ಮೇಲ್ ಐಡಿ, ಫೋನ್ ನಂಬರ್, ಜಿಎಸ್ ಟಿ ನಂಬರ್, ಕಂಪನಿಗೆ ಅಗತ್ಯವಿರುವ ಹಣಕಾಸಿನ ದಾಖಲೆಗಳು ಜಾಗಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್
- Gold Rate : ಅಲ್ಪ ಇಳಿಕೆ ಕಂಡ ಬಂಗಾರದ ದರ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!
- ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!
- ಮೊಬೈಲ್ ಕದ್ದ ಆರೋಪ : ಯುವಕನ ಮೇಲೆ ಪೊಲೀಸರ ಎದುರಲ್ಲೇ ಮನಸೋ ಇಚ್ಛೆ ಲಾಠಿಯಿಂದ ಥಳಿಸಿದ ಸೆಕ್ಯೂರಿಟಿ ಗಾರ್ಡ್!
- ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ
- ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ
- ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?