ಕನ್ನಡ ನ್ಯೂಸ್ ಟೈಮ್ : ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಅವರು ಎಲ್ಲಾ ನಿರುದ್ಯೋಗಿ ಯುವಕ ಯುವತಿಯರಿಗೆ ಹಾಗೂ ಮನೆಯಲ್ಲಿ ಇರುವ ಗೃಹಿಣಿಯರಿಗೆ ಸೇರಿದಂತೆ ಎಲ್ಲರಿಗೂ ಒಂದು ಸುವರ್ಣ ಅವಕಾಶವನ್ನು ನೀಡಿದ್ದು ಮನೆಯಲ್ಲಿ ಸ್ವಜಾಗ ಇದ್ದವರು ಪ್ರತಿ ತಿಂಗಳು 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದಿಸಬಹುದಾಗಿದೆ. ಇಂದಿನ ಕಾಲದಲ್ಲಿ ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಾರೆ. ಹಾಗೆಯೇ ಇಲ್ಲಿ ಎಸ್ಬಿಐನ ಮೂಲಕ ಹೇಗೆ ಸಂಪಾದಿಸಬಹುದು ಎಂದು ತಿಳಿಸಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಲ್ಲಿ ಅತಿ ಹೆಚ್ಚು ಖಾತೆದಾರರನ್ನು ಹೊಂದಿರುವ ಏಕೈಕ ಬ್ಯಾಂಕ್ ಆಗಿದೆ ಈ ಸಂದರ್ಭದಲ್ಲಿ ಎಸ್ ಬಿಐ ಬ್ಯಾಂಕ್ ನಲ್ಲಿ ಕೋಟ್ಯಾಂತರ ಜನರ ಖಾತೆಗಳು ಲಭ್ಯವಿದೆ. ಎಸ್ ಬಿ ಐ ನಲ್ಲಿ ಹಲವಾರು ರೀತಿಯ ಗಳಿಕೆಗಳು ಇವೆ. ಹೆಚ್ಚಿನ ಜನರು ಎಸ್ ಬಿ ಐ ನಲ್ಲಿ ಹಣವನ್ನು ಹೂಡಿಕೆ ಮಾಡುವುದರ ಮುಖಾಂತರ ಗಳಿಕೆಯನ್ನು ಬಯಸುತ್ತಾರೆ. ಅಲ್ಲದೆ ಮ್ಯೂಚುವಲ್ ಫಂಡ್, ಎಫ್ ಡಿ ಹಾಗೂ ಸ್ಟಾಕ್ ಇತರ ಮಾರ್ಗಗಳಿಂದಲೂ ಜನರು ಗಳಿಕೆಯನ್ನು ಪಡೆಯುತ್ತಾರೆ ಹಾಗೂ ಕೆಲವು ಜನಪ್ರಿಯ ವ್ಯವಹಾರಗಳ ಸಹಾಯದಿಂದಲೂ ಸಹ ಹಣವನ್ನು ಪಡೆಯಬಹುದು.
ಹಾಗೆಯೇ ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವಂತಹ ನಿರುದ್ಯೋಗಿ ಯುವಕ, ಯುವತಿಯರು, ಗೃಹಣಿಯರು ಸೇರಿದಂತೆ ಇತರರಿಗೆ ಎಸ್ ಬಿ ಐ ನ ಎಟಿಎಂ ಫ್ರಾಂಚೈಸಿ ಹೊಂದುವ ಮೂಲಕ ತಿಂಗಳಿಗೆ 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದನೆ ಮಾಡಬಹುದಂತಹ ಒಂದು ಸುವರ್ಣಾವಕಾಶವನ್ನು ಎಸ್ ಬಿ ಐ ಬ್ಯಾಂಕ್ ನೀಡಿದೆ. ಹಾಗಾದರೆ ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಪಡೆಯುವುದು ಹೇಗೆ ಹಾಗೂ ಅದಕ್ಕೆ ಬೇಕಾಗಿರುವ ಅರ್ಹತೆಗಳು ಏನು ಎಂಬುದನ್ನು ಇಲ್ಲಿ ತಿಳಿಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೊದಲನೆಯದಾಗಿ ಎಸ್ ಬಿ ಐ ಬ್ಯಾಂಕ್ ಎ ಟಿ ಎಮ್ ನ ಫ್ರಾಂಚೈಸಿ ಆಗಲು ಬಯಸುವವರು ತಮ್ಮ ಹೆಸರಿನಲ್ಲಿ 80 ರಿಂದ 100 ಚದರ ಅಡಿ ಜಾಗ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ಕೊಠಡಿಗಳನ್ನು ನಿರ್ಮಿಸಬೇಕು. ಆ ಭೂಮಿಯು ಹೆಚ್ಚು ಜನ ಸಂದಣಿ ಇರುವ ಜಾಗವಾಗಿ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು. ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಆಗಲು ಮುಂಚಿತವಾಗಿ ಬ್ಯಾಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವೀಸಾ ಟೆಸ್ಟ್ ಸ್ಥಾಪಿಸಲು ಸೊಸೈಟಿ ಅಥವಾ ಸಂಬಂಧ ಪಟ್ಟ ಅಧಿಕಾರಿಗಳಿಂದ ನಿರಾಪೇಕ್ಷಣ ಪ್ರಮಾಣ ಪತ್ರ ಪಡೆಯಬೇಕು.
ಎಸ್ ಬಿಐ ಎಟಿಎಮ್ ಫ್ರಾಂಚೈಸಿ ಆಗಲು ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಈ ಕೆಳಕಂಡಂತೆ ಇವೆ :-
ಎಸ್ ಬಿಐ ಎಟಿಎಮ್ ಫ್ರಾಂಚೈಸಿ ಆಗ ಬಯಸುವ ವ್ಯಕ್ತಿಯ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು, ಪಾಸ್ ಪುಸ್ತಕ ಅಥವಾ ರದ್ದು ಪಡಿಸಿದ ಚೆಕ್, ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಫೋಟೋ, ರೇಷನ್ ಕಾರ್ಡ್, ವಿದ್ಯುತ್ ಬಿಲ್, ಇ-ಮೇಲ್ ಐಡಿ, ಫೋನ್ ನಂಬರ್, ಜಿಎಸ್ ಟಿ ನಂಬರ್, ಕಂಪನಿಗೆ ಅಗತ್ಯವಿರುವ ಹಣಕಾಸಿನ ದಾಖಲೆಗಳು ಜಾಗಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು.
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ





























