Scholarship : ನಮಸ್ಕಾರ ಸ್ನೇಹಿತರೇ, 6 ರಿಂದ 12 ನೇ ತರಗತಿಯವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಎಸ್ಬಿಐಎಫ್ ಆಶಾ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು.? ಏನೆಲ್ಲಾ ಅರ್ಹತೆಗಳಿರಬೇಕು.? ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Grama Panchayat Jobs 2024 : ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ
ಎಸ್ಬಿಐಎಫ್ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಂ 2024 (SBIF Asha Scholarship Program 2024), ಎಸ್ಬಿಐ ಫೌಂಡೇಶನ್ನ ಉಪಕ್ರಮವಾಗಿದ್ದು, ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಈ ವಿದ್ಯಾರ್ಥಿವೇತನವು ಭಾರತದಾದ್ಯಂತ ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದ್ದು, ಅವರ ಶಿಕ್ಷಣದ ಮುಂದುವರಿಕೆಯನ್ನು ಖಾತ್ರಿಪಡಿಸುತ್ತದೆ.
ಏನೆಲ್ಲಾ ಅರ್ಹತೆಗಳಿರಬೇಕು.?
- 6 ರಿಂದ 12 ನೇ ತರಗತಿಯವರೆಗಿನ ಶಾಲಾ ವಿದ್ಯಾರ್ಥಿಗಳು, ಅಗ್ರ 100 ಎನ್ಐಆರ್ಎಫ್ ವಿಶ್ವವಿದ್ಯಾಲಯಗಳು/ಕಾಲೇಜುಗಳ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಐಐಟಿಗಳ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಐಐಎಂಗಳ ಎಂಬಿಎ/ಪಿಜಿಡಿಎಂ ಕೋರ್ಸ್ಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
- ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಿರಬೇಕು.
- ಕುಟುಂಬದ ಒಟ್ಟು ವಾರ್ಷಿಕ ಆದಾಯವು ರೂ.6 ಲಕ್ಷದವರೆಗೆ ಇರಬೇಕು (6-12ನೇ ತರಗತಿಯ ವಿದ್ಯಾರ್ಥಿಗಳಾದರೆ ರೂ. 3 ಲಕ್ಷದವರೆಗೆ)
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಎಷ್ಟು ಸ್ಕಾಲರ್ ಶಿಪ್ ಲಭ್ಯ.?
- 6 ರಿಂದ 12ನೇ ತರಗತಿಯವರೆಗೆ ತಲಾ ₹15,000/-
- ಯುಜಿ ವಿದ್ಯಾರ್ಥಿಗಳಿಗೆ ₹50,000/-
- ಪಿಜಿ ವಿದ್ಯಾರ್ಥಿಗಳಿಗೆ ₹70,000/-
- ಐಐಟಿಗಳ ಯುಜಿ ವಿದ್ಯಾರ್ಥಿಗಳಿಗೆ ₹2,00,000/-
- ಐಐಎಂಗಳ ಎಂಬಿಎ ವಿದ್ಯಾರ್ಥಿಗಳಿಗೆ ₹7,50,000/-
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು SBIF Asha Scholarship Program 2024 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 01 ಅಕ್ಟೋಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?