Scholarship : ನಮಸ್ಕಾರ ಸ್ನೇಹಿತರೇ, 6 ರಿಂದ 12 ನೇ ತರಗತಿಯವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಎಸ್ಬಿಐಎಫ್ ಆಶಾ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು.? ಏನೆಲ್ಲಾ ಅರ್ಹತೆಗಳಿರಬೇಕು.? ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Grama Panchayat Jobs 2024 : ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ
ಎಸ್ಬಿಐಎಫ್ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಂ 2024 (SBIF Asha Scholarship Program 2024), ಎಸ್ಬಿಐ ಫೌಂಡೇಶನ್ನ ಉಪಕ್ರಮವಾಗಿದ್ದು, ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಈ ವಿದ್ಯಾರ್ಥಿವೇತನವು ಭಾರತದಾದ್ಯಂತ ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದ್ದು, ಅವರ ಶಿಕ್ಷಣದ ಮುಂದುವರಿಕೆಯನ್ನು ಖಾತ್ರಿಪಡಿಸುತ್ತದೆ.
ಏನೆಲ್ಲಾ ಅರ್ಹತೆಗಳಿರಬೇಕು.?
- 6 ರಿಂದ 12 ನೇ ತರಗತಿಯವರೆಗಿನ ಶಾಲಾ ವಿದ್ಯಾರ್ಥಿಗಳು, ಅಗ್ರ 100 ಎನ್ಐಆರ್ಎಫ್ ವಿಶ್ವವಿದ್ಯಾಲಯಗಳು/ಕಾಲೇಜುಗಳ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಐಐಟಿಗಳ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಐಐಎಂಗಳ ಎಂಬಿಎ/ಪಿಜಿಡಿಎಂ ಕೋರ್ಸ್ಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
- ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಿರಬೇಕು.
- ಕುಟುಂಬದ ಒಟ್ಟು ವಾರ್ಷಿಕ ಆದಾಯವು ರೂ.6 ಲಕ್ಷದವರೆಗೆ ಇರಬೇಕು (6-12ನೇ ತರಗತಿಯ ವಿದ್ಯಾರ್ಥಿಗಳಾದರೆ ರೂ. 3 ಲಕ್ಷದವರೆಗೆ)
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಎಷ್ಟು ಸ್ಕಾಲರ್ ಶಿಪ್ ಲಭ್ಯ.?
- 6 ರಿಂದ 12ನೇ ತರಗತಿಯವರೆಗೆ ತಲಾ ₹15,000/-
- ಯುಜಿ ವಿದ್ಯಾರ್ಥಿಗಳಿಗೆ ₹50,000/-
- ಪಿಜಿ ವಿದ್ಯಾರ್ಥಿಗಳಿಗೆ ₹70,000/-
- ಐಐಟಿಗಳ ಯುಜಿ ವಿದ್ಯಾರ್ಥಿಗಳಿಗೆ ₹2,00,000/-
- ಐಐಎಂಗಳ ಎಂಬಿಎ ವಿದ್ಯಾರ್ಥಿಗಳಿಗೆ ₹7,50,000/-
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು SBIF Asha Scholarship Program 2024 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 01 ಅಕ್ಟೋಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?
- ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!
- ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!
- ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!
- ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
- ‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ
- ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
- ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
- Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್
- 10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
- ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್
- ಡಿಕೆಶಿಗೆ ಜಾವಾ ಬೈಕ್ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!
- ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?
- ಯಾರಿಗೆಲ್ಲಾ ಪಿರಿಯೆಡ್ಸ್ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಕಾಡುತ್ತೋ, ಅವರಿಗೆ ಬೆಸ್ಟ್ ಈ ಮನೆಮದ್ದು
- ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ‘IT’ ನೋಟಿಸ್ ಬರಬಹುದು.!
- ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!
- Arecanut Price : ಇಂದಿನ ಅಡಿಕೆ ಧಾರಣೆ – 06 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಾಲಿನಲ್ಲಿ ಕಾಣಿಸಿಕೊಳ್ಳುವ ‘ಆಣಿ’ ಗುಣ ಪಡಿಸಿಕೊಳ್ಳುವುದು ಹೇಗೆ.? ಇಲ್ಲಿದೆ ಮಾಹಿತಿ



















