Scholarship : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ₹10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಇದನ್ನೂ ಕೂಡ ಓದಿ : Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ₹10,000/- ನೀಡಲಾಗುವುದು.
ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ)ಯಲ್ಲಿ ಓದುತ್ತಿರಬೇಕು. 01.04.2023 ರಿಂದ 31.03.2024 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧೀಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಸೇವಾ ಸಿಂಧು SEVA SINDHU ವೆಬ್ ಸೈಟ್ ಮೂಲಕ ಆನ್ಲೈನ್ನಲ್ಲಿ ದಿನಾಂಕ : 30/06/2024 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.