Scholarship : ನಮಸ್ಕಾರ ಸ್ನೇಹಿತರೇ, ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವೆಬ್ಸೈಟ್ https://ssp.karnataka.gov.in ಮೂಲಕ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು(ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ (ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನೋಪೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸ್ನ ಶುಲ್ಕ ರಶೀದಿ ಪ್ರತಿ ಹಾಗೂ ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಮತ್ತು ಆದಾಯ ಪ್ರಮಾಣ ಪತ್ರ(ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ (1 ರಿಂದ 8ನೇ ತರಗತಿ) ಆದಾಯದ ಮಿತಿ 6 ಲಕ್ಷ ಹಾಗೂ 9ನೇ, 10ನೇ ತರಗತಿ ಆದಾಯದ ಮಿತಿ ರೂ.2.50 ಲಕ್ಷ). ಆದಾರ್ ಕಾರ್ಡ್(ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು (ಆದಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ(ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ ಮತ್ತು ಎಸ್ಟಿಎಸ್ ಸಂಖ್ಯೆ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಬೇಕು.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ.ಸಂ. 948084355 ನ್ನು ಸಂಪರ್ಕಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಮತ್ತು ಷರತ್ತುಗಳನ್ನು ಚೆನ್ನಾಗಿ ಓದಿಕೊಂಡು ಅರ್ಥೈಸಿಕೊಂಡು ಜಾಗರೂಕತೆಯಿಂದ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
























