Scholarship : ನಮಸ್ಕಾರ ಸ್ನೇಹಿತರೇ, ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವೆಬ್ಸೈಟ್ https://ssp.karnataka.gov.in ಮೂಲಕ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು(ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ (ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನೋಪೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸ್ನ ಶುಲ್ಕ ರಶೀದಿ ಪ್ರತಿ ಹಾಗೂ ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಮತ್ತು ಆದಾಯ ಪ್ರಮಾಣ ಪತ್ರ(ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ (1 ರಿಂದ 8ನೇ ತರಗತಿ) ಆದಾಯದ ಮಿತಿ 6 ಲಕ್ಷ ಹಾಗೂ 9ನೇ, 10ನೇ ತರಗತಿ ಆದಾಯದ ಮಿತಿ ರೂ.2.50 ಲಕ್ಷ). ಆದಾರ್ ಕಾರ್ಡ್(ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು (ಆದಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ(ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ ಮತ್ತು ಎಸ್ಟಿಎಸ್ ಸಂಖ್ಯೆ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಬೇಕು.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ.ಸಂ. 948084355 ನ್ನು ಸಂಪರ್ಕಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಮತ್ತು ಷರತ್ತುಗಳನ್ನು ಚೆನ್ನಾಗಿ ಓದಿಕೊಂಡು ಅರ್ಥೈಸಿಕೊಂಡು ಜಾಗರೂಕತೆಯಿಂದ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?