Scholarships for Students : ನಮಸ್ಕಾರ ಸ್ನೇಹಿತರೇ, ನೀವು ಅಥವಾ ನಿಮ್ಮ ಮನೆಯಲ್ಲಿ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದರೆ, ಹಾಗು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದರೆ 1,00,000/- ರೂಪಾಯಿಗವರೆಗೆ ವಿದ್ಯಾರ್ಥಿವೇತನ(Scholaship) ಪಡೆಯಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯಾವುದು.? ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಈ ಸ್ಕಾಲರ್ ಶಿಪ್ ಗೆ ಅರ್ಹರು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
| ವಿದ್ಯಾರ್ಥಿವೇತನ ಹೆಸರು | ಲೈಫ್ ಗುಡ್ ಸ್ಕಾಲರ್ ಶಿಪ್ ಪ್ರೋಗ್ರಾಮ್ – 2024 |
| ವಿದ್ಯಾರ್ಥಿವೇತನ ಸೌಲಭ್ಯ | ಒಂದು ವರ್ಷದ ಅವಧಿಗೆ 1,00,000 ವರೆಗೆ ಹಣಕಾಸು ನೆರವು ನೀಡಲಾಗುವುದು. |
ಇದನ್ನೂ ಕೂಡ ಓದಿ : PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.?
- ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅರ್ಹ ವಿದ್ಯಾರ್ಥಿಗಳು ಯಾವುದೇ ಪದವಿ, ಸ್ನಾತಕೋತ್ತರ ಪದವಿಗಳನ್ನು ಓದುತ್ತಿರಬೇಕು.
- ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ಉತ್ತೀರ್ಣ ಆಗಿರಬೇಕು.
- ಇತರೆ ವರ್ಷಗಳಲ್ಲಿ ಅಧ್ಯಯನ ಮಾಡುತ್ತಿರುವವರು ಹಿಂದಿನ ವರ್ಷದ ಶಿಕ್ಷಣದಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
- ಲೈಫ್ ಗುಡ್ ಸ್ಕಾಲರ್ ಶಿಪ್ ಅನ್ನು ಸಂಸ್ಥೆ ಕೆಲವು ಆಯ್ದ ಸಂಸ್ಥೆ / ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಿದೆ.
- buddy4study, ಎಲ್ಜಿ ಇಲೆಕ್ಟ್ರಾನಿಕ್ಸ್ ನ ಸಿಬ್ಬಂದಿ ಮಕ್ಕಳು ಅರ್ಜಿ ಹಾಕಲು ಅರ್ಹರಲ್ಲ.
- ಅರ್ಜಿ ಸಲ್ಲಿಸುವ ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ದಾಟಿರಬಾರದು.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ದ್ವಿತೀಯ ಪಿಯುಸಿ ಅಂಕಪಟ್ಟಿ
- ಪದವಿ, ಪಿಜಿ ಪ್ರವೇಶದ ದಾಖಲೆ
- ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿ
- ಪಾಸ್ ಪೋರ್ಟ್ ಅಳತೆ ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವೆಬ್ ಸೈಟ್ ನ ಡೈರೆಕ್ಟ್ ಲಿಂಕ್ :- LIFE’S GOOD’ Scholarship Program 2024
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















