Scholarships for Students : ನಮಸ್ಕಾರ ಸ್ನೇಹಿತರೇ, ನೀವು ಅಥವಾ ನಿಮ್ಮ ಮನೆಯಲ್ಲಿ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದರೆ, ಹಾಗು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದರೆ 1,00,000/- ರೂಪಾಯಿಗವರೆಗೆ ವಿದ್ಯಾರ್ಥಿವೇತನ(Scholaship) ಪಡೆಯಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯಾವುದು.? ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಈ ಸ್ಕಾಲರ್ ಶಿಪ್ ಗೆ ಅರ್ಹರು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
| ವಿದ್ಯಾರ್ಥಿವೇತನ ಹೆಸರು | ಲೈಫ್ ಗುಡ್ ಸ್ಕಾಲರ್ ಶಿಪ್ ಪ್ರೋಗ್ರಾಮ್ – 2024 |
| ವಿದ್ಯಾರ್ಥಿವೇತನ ಸೌಲಭ್ಯ | ಒಂದು ವರ್ಷದ ಅವಧಿಗೆ 1,00,000 ವರೆಗೆ ಹಣಕಾಸು ನೆರವು ನೀಡಲಾಗುವುದು. |
ಇದನ್ನೂ ಕೂಡ ಓದಿ : PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.?
- ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅರ್ಹ ವಿದ್ಯಾರ್ಥಿಗಳು ಯಾವುದೇ ಪದವಿ, ಸ್ನಾತಕೋತ್ತರ ಪದವಿಗಳನ್ನು ಓದುತ್ತಿರಬೇಕು.
- ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ಉತ್ತೀರ್ಣ ಆಗಿರಬೇಕು.
- ಇತರೆ ವರ್ಷಗಳಲ್ಲಿ ಅಧ್ಯಯನ ಮಾಡುತ್ತಿರುವವರು ಹಿಂದಿನ ವರ್ಷದ ಶಿಕ್ಷಣದಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
- ಲೈಫ್ ಗುಡ್ ಸ್ಕಾಲರ್ ಶಿಪ್ ಅನ್ನು ಸಂಸ್ಥೆ ಕೆಲವು ಆಯ್ದ ಸಂಸ್ಥೆ / ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಿದೆ.
- buddy4study, ಎಲ್ಜಿ ಇಲೆಕ್ಟ್ರಾನಿಕ್ಸ್ ನ ಸಿಬ್ಬಂದಿ ಮಕ್ಕಳು ಅರ್ಜಿ ಹಾಕಲು ಅರ್ಹರಲ್ಲ.
- ಅರ್ಜಿ ಸಲ್ಲಿಸುವ ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ದಾಟಿರಬಾರದು.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ದ್ವಿತೀಯ ಪಿಯುಸಿ ಅಂಕಪಟ್ಟಿ
- ಪದವಿ, ಪಿಜಿ ಪ್ರವೇಶದ ದಾಖಲೆ
- ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿ
- ಪಾಸ್ ಪೋರ್ಟ್ ಅಳತೆ ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವೆಬ್ ಸೈಟ್ ನ ಡೈರೆಕ್ಟ್ ಲಿಂಕ್ :- LIFE’S GOOD’ Scholarship Program 2024
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್



















