Subsidy Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದ ಅಂಬೇಡ್ಕರ್ ಅಭಿವೃದ್ದಿ ನಿಗಮವು ಸ್ವಯಂ ಉದ್ಯೋಗ (Self employment) ಯೋಜನೆಯಡಿ ಸಾರಥಿ ಫುಡ್ ಕಾರ್ಟ್ (Food cart) ಸ್ಥಾಪನೆ ಸಾಲ (loan) ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದೆ.
2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in
ಇದನ್ನೂ ಕೂಡ ಓದಿ : Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ :-
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ₹1 ಲಕ್ಷ ರೂಪಾಯಿ, ₹50 ಸಾವಿರ ರೂಪಾಯಿ ಸಹಾಯಧನ, ಹಾಗು ₹50 ಸಾವಿರ ರೂಪಾಯಿ ಸಾಲ ನೀಡಲಾಗುವುದು.
ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ :-
ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ ಬ್ಯಾಂಕ್ ಸಾಲ ಆಗಿರುತ್ತದೆ.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 18 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ
ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್ಸೈಟ್ https://adcl.karnataka.gov.in ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್ಸಿ, ಎಸ್ಟಿ ಸಹಾಯವಾಣಿ 9482300400 ನ್ನು ಸಂಪರ್ಕಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆ ಇಚ್ಛಿಸಿದಲ್ಲಿ ನೇರವಾಗಿ ವೆಬ್ಸೈಟ್ ವಿಳಾಸ https://swdcorp.karnataka.gov.in/ADCLPortal ನಲ್ಲಿ ಉದ್ದೇಶ ಬದಲಾವಣೆ ಮಾಡಬಹುದಾಗಿರುತ್ತದೆ. ಅಥವಾ ಸಂಬಂಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
- ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!
- ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada
- ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ – ಸಿಸಿಟಿವಿ ದೃಶ್ಯ ಆಧರಿಸಿ ಸಂತ್ರಸ್ತ ನಾಯಿಯ ಪತ್ತೆ.!
- ಕೆನರಾ ಬ್ಯಾಂಕ್ ನಲ್ಲಿ ಅತ್ಯಂತ ಹಳೆ ಖಾತೆ ಇದ್ದವರಿಗೆ ಸಿಹಿಸುದ್ದಿ | Canara Bank Easy Loan
- ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?
- ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್ ಸೂಚನೆ
- 2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates



























