Senior Citizen : ನಮಸ್ಕಾರ ಸ್ನೇಹಿತರೇ, ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ. ಒಂದು ವೇಳೆ ನೀವು ಆ ಸರ್ಟಿಫಿಕೇಟ್ ಸಲ್ಲಿಸದಿದ್ರೆ ಪಿಂಚಣಿ ರದ್ದು ಮಾಡುವ ಸಾಧ್ಯತೆ ಇದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಈ ವರ್ಷ ಕೂಡ ಅಕ್ಟೋಬರ್ನಿಂದಲೇ ಪಿಂಚಣಿ ಪಡೆಯೋಕೆ ಜೀವನ್ ಪ್ರಮಾಣ ಪತ್ರ ಸಲ್ಲಿಸಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಪಿಂಚಣಿದಾರರು ಈ ಸರ್ಟಿಫಿಕೇಟ್ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.
2024ರ ಅಕ್ಟೋಬರ್ 1ನೇ ತಾರೀಕಿನಿಂದಲೇ ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸಿದರೆ ಮುಂದಿನ ವರ್ಷ ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿ ಇರಲಿದೆ. ಮತ್ತೆ ಮುಂದಿನ ವರ್ಷ ಈ ದಾಖಲೆ ಸಲ್ಲಿಸಲೇಬೇಕು ಎಂಬುದು ರೂಲ್ಸ್. ನಿವೃತ್ತಿ ನಂತರ ಸುಗಮವಾಗಿ ಜೀವನ ನಡೆಸೋ ಹಿರಿಯ ನಾಗರಿಕರಿಗೆ ಈ ಪಿಂಚಣೆ ಪ್ರಮುಖ ಆದಾಯ. 60 ರಿಂದ 80 ವರ್ಷ ವಯಸ್ಸಿನ ಎಲ್ಲರೂ ಮಾಸಿಕ ಪಿಂಚಣಿ ಪಡೆಯಲು ಜೀವನ್ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.
ಇದನ್ನೂ ಕೂಡ ಓದಿ : Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!
ಇನ್ನೂ ಲೈಫ್ ಸರ್ಟಿಫಿಕೇಟ್ ಸಲ್ಲಿಸಲು ಆಧಾರ್ ಸಂಖ್ಯೆ, ಪಿಪಿಒ ಸಂಖ್ಯೆ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು ನೀಡಬೇಕು. ಈ ದಾಖಲೆಗಳನ್ನು ನೀಡುವ ಮೂಲಕ ಲೈಫ್ ಸರ್ಟಿಫಿಕೆಟ್ ಸಲ್ಲಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?