Senior Citizen : ನಮಸ್ಕಾರ ಸ್ನೇಹಿತರೇ, ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ. ಒಂದು ವೇಳೆ ನೀವು ಆ ಸರ್ಟಿಫಿಕೇಟ್ ಸಲ್ಲಿಸದಿದ್ರೆ ಪಿಂಚಣಿ ರದ್ದು ಮಾಡುವ ಸಾಧ್ಯತೆ ಇದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಈ ವರ್ಷ ಕೂಡ ಅಕ್ಟೋಬರ್ನಿಂದಲೇ ಪಿಂಚಣಿ ಪಡೆಯೋಕೆ ಜೀವನ್ ಪ್ರಮಾಣ ಪತ್ರ ಸಲ್ಲಿಸಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಪಿಂಚಣಿದಾರರು ಈ ಸರ್ಟಿಫಿಕೇಟ್ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.
2024ರ ಅಕ್ಟೋಬರ್ 1ನೇ ತಾರೀಕಿನಿಂದಲೇ ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸಿದರೆ ಮುಂದಿನ ವರ್ಷ ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿ ಇರಲಿದೆ. ಮತ್ತೆ ಮುಂದಿನ ವರ್ಷ ಈ ದಾಖಲೆ ಸಲ್ಲಿಸಲೇಬೇಕು ಎಂಬುದು ರೂಲ್ಸ್. ನಿವೃತ್ತಿ ನಂತರ ಸುಗಮವಾಗಿ ಜೀವನ ನಡೆಸೋ ಹಿರಿಯ ನಾಗರಿಕರಿಗೆ ಈ ಪಿಂಚಣೆ ಪ್ರಮುಖ ಆದಾಯ. 60 ರಿಂದ 80 ವರ್ಷ ವಯಸ್ಸಿನ ಎಲ್ಲರೂ ಮಾಸಿಕ ಪಿಂಚಣಿ ಪಡೆಯಲು ಜೀವನ್ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.
ಇದನ್ನೂ ಕೂಡ ಓದಿ : Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!
ಇನ್ನೂ ಲೈಫ್ ಸರ್ಟಿಫಿಕೇಟ್ ಸಲ್ಲಿಸಲು ಆಧಾರ್ ಸಂಖ್ಯೆ, ಪಿಪಿಒ ಸಂಖ್ಯೆ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು ನೀಡಬೇಕು. ಈ ದಾಖಲೆಗಳನ್ನು ನೀಡುವ ಮೂಲಕ ಲೈಫ್ ಸರ್ಟಿಫಿಕೆಟ್ ಸಲ್ಲಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















