Senior Citizen : ನಮಸ್ಕಾರ ಸ್ನೇಹಿತರೇ, ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ. ಒಂದು ವೇಳೆ ನೀವು ಆ ಸರ್ಟಿಫಿಕೇಟ್ ಸಲ್ಲಿಸದಿದ್ರೆ ಪಿಂಚಣಿ ರದ್ದು ಮಾಡುವ ಸಾಧ್ಯತೆ ಇದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಈ ವರ್ಷ ಕೂಡ ಅಕ್ಟೋಬರ್ನಿಂದಲೇ ಪಿಂಚಣಿ ಪಡೆಯೋಕೆ ಜೀವನ್ ಪ್ರಮಾಣ ಪತ್ರ ಸಲ್ಲಿಸಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಪಿಂಚಣಿದಾರರು ಈ ಸರ್ಟಿಫಿಕೇಟ್ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.
2024ರ ಅಕ್ಟೋಬರ್ 1ನೇ ತಾರೀಕಿನಿಂದಲೇ ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸಿದರೆ ಮುಂದಿನ ವರ್ಷ ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿ ಇರಲಿದೆ. ಮತ್ತೆ ಮುಂದಿನ ವರ್ಷ ಈ ದಾಖಲೆ ಸಲ್ಲಿಸಲೇಬೇಕು ಎಂಬುದು ರೂಲ್ಸ್. ನಿವೃತ್ತಿ ನಂತರ ಸುಗಮವಾಗಿ ಜೀವನ ನಡೆಸೋ ಹಿರಿಯ ನಾಗರಿಕರಿಗೆ ಈ ಪಿಂಚಣೆ ಪ್ರಮುಖ ಆದಾಯ. 60 ರಿಂದ 80 ವರ್ಷ ವಯಸ್ಸಿನ ಎಲ್ಲರೂ ಮಾಸಿಕ ಪಿಂಚಣಿ ಪಡೆಯಲು ಜೀವನ್ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.
ಇದನ್ನೂ ಕೂಡ ಓದಿ : Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!
ಇನ್ನೂ ಲೈಫ್ ಸರ್ಟಿಫಿಕೇಟ್ ಸಲ್ಲಿಸಲು ಆಧಾರ್ ಸಂಖ್ಯೆ, ಪಿಪಿಒ ಸಂಖ್ಯೆ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು ನೀಡಬೇಕು. ಈ ದಾಖಲೆಗಳನ್ನು ನೀಡುವ ಮೂಲಕ ಲೈಫ್ ಸರ್ಟಿಫಿಕೆಟ್ ಸಲ್ಲಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ



















