UPI PIN : ನಮಸ್ಕಾರ ಸ್ನೇಹಿತರೇ, ಕೈ ತುಂಬಾ ಹಣ ಇಟ್ಟುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ದಿನಗಳು ಕಳೆದು ಹೋಗಿವೆ. ಈಗ ಏನಿದ್ರೂ ಒಂದು ಸ್ಮಾರ್ಟ್ ಪೋನ್ ಇದ್ರೆ ಸಾಕು ನೀವು ಬೇಕಾದುದನ್ನು ಖರೀದಿಸಬಹುದು. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್ ಪಿಸಿಐ) ಇದಕ್ಕೆ ಅವಕಾಶ ಮತ್ತು ಸೌಲಭ್ಯ ಕಲ್ಪಿಸಿದೆ.
ಅಂದರೆ ನಾವು UPI ID ಯೊಂದಿಗೆ ನೋಂದಾಯಿಸಿಕೊಳ್ಳಬಹುದು ಮತ್ತು Google Pay, PhonePe, Paytm ಮುಂತಾದ ಕಂಪನಿಗಳ ಮೂಲಕ ನಮಗೆ ಬೇಕಾದ ಜನರಿಗೆ ಪಾವತಿಸಬಹುದು. UPI ಪಿನ್ ರಚಿಸಲು ನಾವು ಖಾತೆಯನ್ನು ಹೊಂದಿರುವ ಬ್ಯಾಂಕ್ನ ಡೆಬಿಟ್ ಕಾರ್ಡ್ ಅಗತ್ಯವಿತ್ತು. ಆದರೆ ಈಗ ಅದರ ಅಗತ್ಯವೂ ಇಲ್ಲ. ಈಗ ಆಧಾರ್ ಆಧಾರಿತ UPI ಯೊಂದಿಗೆ, Google Pay ಬಳಕೆದಾರರು ಡೆಬಿಟ್ ಕಾರ್ಡ್ ಇಲ್ಲದೆ UPI ಪಿನ್ ಅನ್ನು ರಚಿಸಬಹುದು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಡೆಬಿಟ್ ಕಾರ್ಡ್ ಇಲ್ಲದವರಿಗೆ ಯುಪಿಐ ಪಿನ್ ಸೆಟ್ ಮಾಡುವ ಅಥವಾ ಫೋನ್ ಪೇ (PhonePe) ಆಯಪ್ ಬಳಸುವ ಅವಕಾಶ ಸಿಗುತ್ತಿರಲಿಲ್ಲ. ಆದರೆ, ಇನ್ನು ಈ ಸಮಸ್ಯೆ ಎದುರಾಗದು. ಆಧಾರ್ ಆಧಾರಿತ ಕೆವೈಸಿ ಮೂಲಕ ಜನರು ಯುಪಿಐ ಆಯಪ್ ಆಯಕ್ಟಿವೇಟ್ ಮಾಡಿಕೊಳ್ಳಬಹುದು ಎಂದು ಫೋನ್ ಪೇ ಹೇಳಿದೆ.
ಫೋನ್ ಪೇ(PhonePe)ನಲ್ಲಿ ಆಧಾರ್ ಕಾರ್ಡ್ ಆಯ್ಕೆಯನ್ನು ಆಯ್ದುಕೊಂಡು, ಆಧಾರ್ನ ಕೊನೆಯ ಆರು ಸಂಖ್ಯೆಗಳನ್ನು ನಮೂದಿಸುವ ಮೂಲಕ ಪಿನ್ ಜನರೇಟ್ ಮಾಡಬಹುದು. ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಬಳಕೆದಾರರ ನೋಂದಾಯಿತ ಮೊಬೈಲ್ಗೆ ಯುಐಡಿಎಐ ಹಾಗೂ ಬ್ಯಾಂಕ್ನಿಂದ ಒಟಿಪಿ ಬರಲಿದೆ.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್
- ತಿರುವು ಪಡೆದ ಬ್ಯಾಡರಹಳ್ಳಿ ಹತ್ಯಾಕಾಂಡಕ : ಮೊದಲ ಹೆಂಡತಿ ವಿಷಯ ಗೊತ್ತಾಗಿ ಭವಾನಿ ಬೇರೆ ಮದುವೆಗೆ ಒಪ್ಪಿದ್ದಕ್ಕೇ ಕೊಲೆ ಮಾಡಿದ್ನಾ ವಂಚಕ ಪ್ರಿಯಕರ?!
- 10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!
- 3 ಎಕರೆ ಇದ್ದ ಜಮೀನು 1400 ಕೋಟಿ ಆಗಿದ್ದು ಹೇಗೆ? ಡಿಕೆಶಿ ರಿಯಲ್ ಎಸ್ಟೇಟ್ ದೊರೆ ಎಂದು ಕುಮಾರಸ್ವಾಮಿ ಕಿಡಿ
- ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು.! ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್
- ಮಿಸ್ಟರ್ ಭಗವಾನ್, ನಿನ್ನ ಕೊಡುಗೆ ಏನು? ನಾಲಿಗೆ ಹರಿಬಿಟ್ಟಿದ್ದ ಪ್ರೊಫೆಸರ್ಗೆ ಮಾಜಿ ಸಂಸದ ಉಗ್ರಪ್ಪ ತರಾಟೆ
- ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
- ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕ ಜಮೀರ್ ಅಹ್ಮದ್ ನಾನಾ ರೀತಿಯ ಸರ್ಕಸ್, ಕ್ಯಾರೆ ಎನ್ನದ ಸಿಎಂ ಡಿಕೆಶಿ

























