Sewing Machine Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ತಿಂಗಳ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್.!
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024ರ ವರಗೆ ವಿಸ್ತರಿಸಲಾಗಿದೆ.
ಇದನ್ನೂ ಕೂಡ ಓದಿ : Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!
ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು-11 ಅಥವಾ ದೂರವಾಣಿ ಸಂಖ್ಯೆ : 080-26632792, 26542307 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
















