Sewing Machine Scheme : ನಮಸ್ಕಾರ ಸ್ನೇಹಿತರೇ, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 15 ಅಂದರೆ ನಾಳೆ ಕೊನೆಯ ದಿನವಾಗಿದ್ದು, ಅರ್ಹ ಹಾಗು ಆಸಕ್ತ ಫಲಾನುಭವಿಗಳು ನಾಳೆಯೇ ಅರ್ಜಿಯನ್ನ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು.
ಇದನ್ನೂ ಕೂಡ ಓದಿ : Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಸಬ್ಸಿಡಿ ಯೋಜನೆಗಳು ವಿವರ :-
• ಡಿ ದೇವರಾಜ ಅರಸು ಸ್ವಯಂ ಉದ್ಯೋಗ ನೇರಸಾಲ/ಕಾಯಕಕಿರಣ/ಪಂಚವ್ಯಕ್ತಿ ಯೋಜನೆ
• ಗಂಗಾ ಕಲ್ಯಾಣ/ಜೀವಜಲ/ಜಲಭಾಗ್ಯ ಯೋಜನೆ
• ಸ್ವಾವಲಂಭಿ ಸಾರಥಿ ಯೋಜನೆ
• ಅರಿವು ಶೈಕ್ಷಣಿಕ ಸಾಲ/ಬಸವಬೆಳಗು ಯೋಜನೆ(ಹೊಸತು ಮತ್ತು ನವೀಕರಣ)
• ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
• ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಯೋಜನೆ
• ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ
• ಭೋಜನಾಲಯ ಕೇಂದ್ರ ಯೋಜನೆ
• ವಿಭೂತಿ ನಿರ್ಮಾಣ ಘಟಕ
• ಉಚಿತ ಹೊಲಿಗೆ ಯಂತ್ರ ಯೋಜನೆ
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!
- ‘ಭಾರತದಲ್ಲಿ ಮತ್ತೆ ಲಾಕ್ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!
- Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

























