Shakti Yojana : ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ತರಲಾಗಿದೆ. ಸಂಚಾರ ವ್ಯವಸ್ಥಾಪಕರು ಇತ್ತೀಚೆಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಉಚಿತ ಟಿಕೆಟ್ ನೊಂದಿಗೆ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರು ಟಿಕೆಟ್ ಕಳೆದುಕೊಂಡರೆ ದಂಡ ವಿಧಿಸಲಾಗುತ್ತದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಟಿಕೆಟ್ ಗಳಲ್ಲಿ ಘಟಕ, ವಿಭಾಗ, ಮತ್ತು ವೇಳಾಪಟ್ಟಿಯ ಆಯ್ಕೆಗಳಲ್ಲಿ ಸ್ಥಳವನ್ನು ಖಾಲಿ ಬಿಡಲಾಗಿದೆ. ಇವೆಲ್ಲವನ್ನೂ ನಿರ್ವಾಹಕರು ಭರ್ತಿ ಮಾಡಿ ಅವರ ಸಹಿ ನಂತರ ಮಹಿಳೆಯರಿಗೆ ಪಿಂಕ್ ಟಿಕೆಟ್ ವಿತರಿಸಬೇಕು. ಪುರುಷರ ಟಿಕೆಟ್ ನಲ್ಲಿ ಎಲ್ಲಿಂದ ಎಲ್ಲಿಗೆ ಎಂಬ ಮೊತ್ತವನ್ನು ಸೂಚಿಸಲಾಗಿದೆ. ಆದರೆ ಮಹಿಳೆಯರ ಉಚಿತ ಟಿಕೆಟ್ ನಲ್ಲಿ ನಮೂದಿಸಿಲ್ಲ. ಆದ್ದರಿಂದ ಕಂಡಕ್ಟರ್ ಗಳು ಎಲ್ಲವನ್ನೂ ಭರ್ತಿ ಮಾಡಬೇಕು.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಮಹಿಳಾ ಪ್ರಯಾಣಿಕರಿಗೆ ವಿತರಿಸಲು ನೀಡಿರುವ ಪಿಂಕ್ ಟಿಕೆಟ್ ಕಳೆದುಕೊಂಡರೆ ನಿರ್ವಾಹಕರೆ ದಂಡ ಪಾವತಿಸಬೇಕು ಎಂದು ಕೆಎಸ್ಸಾರ್ಟಿಸಿ ಆದೇಶಿಸಿದೆ. ಒಂದು ವೇಳೆ ವಿತರಿಸಲಾಗದೆ ಉಳಿದಿರುವ ಟಿಕೆಟ್ಗಳನ್ನು ನಿರ್ವಾಹಕರು ಕಳೆದುಕೊಂಡರೆ ಪ್ರತಿ ಟಿಕೆಟ್ಗೆ 10 ರು.ನಂತೆ ದಂಡದ ರೂಪದಲ್ಲಿ ವಸೂಲಿ ಮಾಡಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.ಶಕ್ತಿ ಯೋಜನೆಯಡಿ ಮಹಿಳೆಯರಿಗೆ ವಿತರಿಸುವ ಪಿಂಕ್ ಟಿಕೆಟ್ ಕಳೆದುಹೋದರೆ, ಬಸ್ ಕಂಡಕ್ಟರ್ನಿಂದ ಟಿಕೆಟ್ ಗೆ ಹತ್ತು ರೂಪಾಯಿ ದಂಡ ವಿಧಿಸಲಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















