Shakti Yojana : ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ತರಲಾಗಿದೆ. ಸಂಚಾರ ವ್ಯವಸ್ಥಾಪಕರು ಇತ್ತೀಚೆಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಉಚಿತ ಟಿಕೆಟ್ ನೊಂದಿಗೆ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರು ಟಿಕೆಟ್ ಕಳೆದುಕೊಂಡರೆ ದಂಡ ವಿಧಿಸಲಾಗುತ್ತದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಟಿಕೆಟ್ ಗಳಲ್ಲಿ ಘಟಕ, ವಿಭಾಗ, ಮತ್ತು ವೇಳಾಪಟ್ಟಿಯ ಆಯ್ಕೆಗಳಲ್ಲಿ ಸ್ಥಳವನ್ನು ಖಾಲಿ ಬಿಡಲಾಗಿದೆ. ಇವೆಲ್ಲವನ್ನೂ ನಿರ್ವಾಹಕರು ಭರ್ತಿ ಮಾಡಿ ಅವರ ಸಹಿ ನಂತರ ಮಹಿಳೆಯರಿಗೆ ಪಿಂಕ್ ಟಿಕೆಟ್ ವಿತರಿಸಬೇಕು. ಪುರುಷರ ಟಿಕೆಟ್ ನಲ್ಲಿ ಎಲ್ಲಿಂದ ಎಲ್ಲಿಗೆ ಎಂಬ ಮೊತ್ತವನ್ನು ಸೂಚಿಸಲಾಗಿದೆ. ಆದರೆ ಮಹಿಳೆಯರ ಉಚಿತ ಟಿಕೆಟ್ ನಲ್ಲಿ ನಮೂದಿಸಿಲ್ಲ. ಆದ್ದರಿಂದ ಕಂಡಕ್ಟರ್ ಗಳು ಎಲ್ಲವನ್ನೂ ಭರ್ತಿ ಮಾಡಬೇಕು.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಮಹಿಳಾ ಪ್ರಯಾಣಿಕರಿಗೆ ವಿತರಿಸಲು ನೀಡಿರುವ ಪಿಂಕ್ ಟಿಕೆಟ್ ಕಳೆದುಕೊಂಡರೆ ನಿರ್ವಾಹಕರೆ ದಂಡ ಪಾವತಿಸಬೇಕು ಎಂದು ಕೆಎಸ್ಸಾರ್ಟಿಸಿ ಆದೇಶಿಸಿದೆ. ಒಂದು ವೇಳೆ ವಿತರಿಸಲಾಗದೆ ಉಳಿದಿರುವ ಟಿಕೆಟ್ಗಳನ್ನು ನಿರ್ವಾಹಕರು ಕಳೆದುಕೊಂಡರೆ ಪ್ರತಿ ಟಿಕೆಟ್ಗೆ 10 ರು.ನಂತೆ ದಂಡದ ರೂಪದಲ್ಲಿ ವಸೂಲಿ ಮಾಡಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.ಶಕ್ತಿ ಯೋಜನೆಯಡಿ ಮಹಿಳೆಯರಿಗೆ ವಿತರಿಸುವ ಪಿಂಕ್ ಟಿಕೆಟ್ ಕಳೆದುಹೋದರೆ, ಬಸ್ ಕಂಡಕ್ಟರ್ನಿಂದ ಟಿಕೆಟ್ ಗೆ ಹತ್ತು ರೂಪಾಯಿ ದಂಡ ವಿಧಿಸಲಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















