Shrama Shakthi Scheme : ನಮಸ್ಕಾರ ಸ್ನೇಹಿತರೇ, ಶ್ರಮಶಕ್ತಿ ಸಾಲ ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ತಿಳಿದು ನೀವು ಕೂಡ 50,000 ಹಣವನ್ನು ಪಡೆಯಲು ಸರ್ಕಾರಕ್ಕೆ ಅರ್ಜಿಯನ್ನು ಕೂಡ ಸಲ್ಲಿಕೆ ಮಾಡಬಹುದಾಗಿದೆ. ಇದರ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳೋಣ ಬನ್ನಿರಿ.
ಶ್ರಮ ಶಕ್ತಿ ಯೋಜನೆ (Shrama Shakthi Scheme)
ಈ ಶ್ರಮ ಶಕ್ತಿ ಯೋಜನೆಯು(Shrama Shakthi Scheme) ಕರ್ನಾಟಕದಲ್ಲಿರುವಂತಹ ಎಲ್ಲಾ ಅಲ್ಪಸಂಖ್ಯಾತರಿಗೆ ಕೂಡ ಹಣವನ್ನು ನೀಡುತ್ತದೆ. ಅರ್ಧದಷ್ಟು ಹಣವನ್ನು ರಾಜ್ಯ ಸರ್ಕಾರವು ಸಬ್ಸಿಡಿಯಾಗಿ ನೀಡಲಿದೆ. ನೀವು ಉಳಿದಂತಹ ಅರ್ಧದಷ್ಟು ಹಣವನ್ನು ಮಾತ್ರ ಮರುಪಾವತಿ ಮಾಡಬೇಕಾಗುತ್ತದೆ. ಈ ಶ್ರಮ ಶಕ್ತಿ ಯೋಜನೆಯನ್ನ (Shrama Shakthi Scheme) ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯು ಜಾರಿಗೊಳಿಸಿದೆ. ಇದು ಕೂಡ ಸರ್ಕಾರಿ ಯೋಜನೆಯಾಗಿದೆ. ಆದ್ದರಿಂದ ನೀವು ಈ ಯೋಜನೆ ಮೂಲಕ ₹50,000/- ದವರೆಗೆ ಹಣವನ್ನು ಪಡೆಯಬಹುದು.
ಇದನ್ನೂ ಕೂಡ ಓದಿ : e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?
ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಮಾತ್ರ ಈ ಸಾಲ ದೊರೆಯುತ್ತದೆ. ಆದ ಕಾರಣ ಅಂತಹ ಅಭ್ಯರ್ಥಿಗಳು ನೀವಾಗಿದ್ದರೆ, ನೀವು ಕೂಡ ನಿಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ವ್ಯಾಪಾರ ಈಗಾಗಲೇ ಇದ್ದು, ಆ ವ್ಯಾಪಾರವನ್ನು ವಿಸ್ತರಿಸಲು ನೀವು ಕೂಡ ಈ ಶ್ರಮ ಶಕ್ತಿ ಯೋಜನೆಯ (Shrama Shakthi Scheme) ಹಣವನ್ನ ಪಡೆಯಬಹುದು. ಈ ಯೋಜನೆ ಮೂಲಕ ನಿಮಗೆ ಸಬ್ಸಿಡಿ ಹಣ ಕೂಡ ದೊರೆಯುತ್ತದೆ. ಹಾಗೂ ಸಾಲದ ರೂಪದಲ್ಲೂ ಕೂಡ ಹಣ ದೊರೆಯುತ್ತದೆ.
ಉದಾಹರಣೆಗೆ ನೀವು ₹50,000/- ಹಣವನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರೆ, ನಿಮಗೆ 25ರಷ್ಟು ಸಬ್ಸಿಡಿ ಹಣ ಕೂಡ ದೊರೆಯುತ್ತದೆ. ಇನ್ನು ಬಾಕಿ ಉಳಿದಂತಹ ₹25,000/- ಹಣವನ್ನು ಮಾತ್ರ 36 ತಿಂಗಳ ಒಳಗೆ ಪಾವತಿ ಮಾಡಬೇಕು ನೀವೇನಾದರೂ 36 ತಿಂಗಳ ಒಳಗೆ ಹಣವನ್ನು ಪಾವತಿ ಮಾಡದಿದ್ದರೆ ನಿಮಗೆ ಸಬ್ಸಿಡಿ ಹಣವನ್ನು ಕೂಡ ನೀಡಲಗುವುದಿಲ್ಲ. ಅಂದರೆ ನೀವು ಪಡೆದಿರುವಂತಹ ₹50,000/- ಹಣವನ್ನು ಕೂಡ ಮರುಪಾವತಿ ಮಾಡಲೇಬೇಕಾಗುತ್ತದೆ. 4% ಬಡ್ಡಿ ದರದಲ್ಲಿ ಹಣ ನಿಮ್ಮ ಕೈ ಸೇರಲಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ವಯೋಮಿತಿಯ ಪ್ರಮಾಣ ಪತ್ರ
- KMDC ಯಿಂದ ಪಡೆದುಕೊಂಡಿರುವಂತಹ ಅರ್ಜಿ ನಮೂನೆ
- ಖಾಯಂ ವಿಳಾಸದ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ನೀವು ಪ್ರಾರಂಭಿಸುತ್ತಿರುವಂತಹ ವ್ಯಾಪಾರದ ಬಗ್ಗೆ ಮಾಹಿತಿ ಅಥವಾ ಈಗಾಗಲೇ ಪ್ರಾರಂಭ ಮಾಡಿರುವಂತಹ ಸ್ವಂತ ಉದ್ಯೋಗದ ಮಾಹಿತಿ
ಏನೆಲ್ಲಾ ಅರ್ಹತೆಗಳಿರಬೇಕು.?
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಅಲ್ಪಸಂಖ್ಯಾತ ಸಮುದಾಯದವಾಗಿರಬೇಕು.
- 18 ರಿಂದ 55 ವರ್ಷದೊಳಗಿನ ವಯೋಮಿತಿ ಹೊಂದಿರತಕ್ಕದ್ದು.
- ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರುವವರ ಕುಟುಂಬದ ಆದಾಯವು 3.50 ಲಕ್ಷಕ್ಕಿಂತ ಕಡಿಮೆಯಿರಬೇಕು.
- ನಗರವಾಸಿಯ ವಾರ್ಷಿಕ ಆದಾಯವು 4 ಲಕ್ಷಕ್ಕಿಂತ ಕಡಿಮೆ ಇರತಕ್ಕದ್ದು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಧಾನ :-
ಶ್ರಮ ಶಕ್ತಿ ಯೋಜನೆ (Shrama Shakthi Scheme) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು KMDC ಕಚೇರಿಗಳಿಗೆ ಭೇಟಿ ನೀಡಿ ಅರ್ಜಿಯನ್ನು ಕೂಡ ನೇರವಾಗಿ ಸಲ್ಲಿಕೆ ಮಾಡಬಹುದಾಗಿದೆ. ಮೇಲೆ ತಿಳಿಸಿದಂತಹ ದಾಖಲೆಗಳನ್ನು ನೀವು ತೆಗೆದುಕೊಂಡು ಹೋಗಿ KMDC ಕಚೇರಿಯಲ್ಲಿ ನೀಡುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬಹುದಾಗಿದೆ. ನೀವು KMDC ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಕೂಡ ಅರ್ಜಿಯನ್ನ ಸಲ್ಲಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion