Shrama Shakthi Scheme : ನಮಸ್ಕಾರ ಸ್ನೇಹಿತರೇ, ಶ್ರಮಶಕ್ತಿ ಸಾಲ ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ತಿಳಿದು ನೀವು ಕೂಡ 50,000 ಹಣವನ್ನು ಪಡೆಯಲು ಸರ್ಕಾರಕ್ಕೆ ಅರ್ಜಿಯನ್ನು ಕೂಡ ಸಲ್ಲಿಕೆ ಮಾಡಬಹುದಾಗಿದೆ. ಇದರ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳೋಣ ಬನ್ನಿರಿ.
ಶ್ರಮ ಶಕ್ತಿ ಯೋಜನೆ (Shrama Shakthi Scheme)
ಈ ಶ್ರಮ ಶಕ್ತಿ ಯೋಜನೆಯು(Shrama Shakthi Scheme) ಕರ್ನಾಟಕದಲ್ಲಿರುವಂತಹ ಎಲ್ಲಾ ಅಲ್ಪಸಂಖ್ಯಾತರಿಗೆ ಕೂಡ ಹಣವನ್ನು ನೀಡುತ್ತದೆ. ಅರ್ಧದಷ್ಟು ಹಣವನ್ನು ರಾಜ್ಯ ಸರ್ಕಾರವು ಸಬ್ಸಿಡಿಯಾಗಿ ನೀಡಲಿದೆ. ನೀವು ಉಳಿದಂತಹ ಅರ್ಧದಷ್ಟು ಹಣವನ್ನು ಮಾತ್ರ ಮರುಪಾವತಿ ಮಾಡಬೇಕಾಗುತ್ತದೆ. ಈ ಶ್ರಮ ಶಕ್ತಿ ಯೋಜನೆಯನ್ನ (Shrama Shakthi Scheme) ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯು ಜಾರಿಗೊಳಿಸಿದೆ. ಇದು ಕೂಡ ಸರ್ಕಾರಿ ಯೋಜನೆಯಾಗಿದೆ. ಆದ್ದರಿಂದ ನೀವು ಈ ಯೋಜನೆ ಮೂಲಕ ₹50,000/- ದವರೆಗೆ ಹಣವನ್ನು ಪಡೆಯಬಹುದು.
ಇದನ್ನೂ ಕೂಡ ಓದಿ : e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?
ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಮಾತ್ರ ಈ ಸಾಲ ದೊರೆಯುತ್ತದೆ. ಆದ ಕಾರಣ ಅಂತಹ ಅಭ್ಯರ್ಥಿಗಳು ನೀವಾಗಿದ್ದರೆ, ನೀವು ಕೂಡ ನಿಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ವ್ಯಾಪಾರ ಈಗಾಗಲೇ ಇದ್ದು, ಆ ವ್ಯಾಪಾರವನ್ನು ವಿಸ್ತರಿಸಲು ನೀವು ಕೂಡ ಈ ಶ್ರಮ ಶಕ್ತಿ ಯೋಜನೆಯ (Shrama Shakthi Scheme) ಹಣವನ್ನ ಪಡೆಯಬಹುದು. ಈ ಯೋಜನೆ ಮೂಲಕ ನಿಮಗೆ ಸಬ್ಸಿಡಿ ಹಣ ಕೂಡ ದೊರೆಯುತ್ತದೆ. ಹಾಗೂ ಸಾಲದ ರೂಪದಲ್ಲೂ ಕೂಡ ಹಣ ದೊರೆಯುತ್ತದೆ.
ಉದಾಹರಣೆಗೆ ನೀವು ₹50,000/- ಹಣವನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರೆ, ನಿಮಗೆ 25ರಷ್ಟು ಸಬ್ಸಿಡಿ ಹಣ ಕೂಡ ದೊರೆಯುತ್ತದೆ. ಇನ್ನು ಬಾಕಿ ಉಳಿದಂತಹ ₹25,000/- ಹಣವನ್ನು ಮಾತ್ರ 36 ತಿಂಗಳ ಒಳಗೆ ಪಾವತಿ ಮಾಡಬೇಕು ನೀವೇನಾದರೂ 36 ತಿಂಗಳ ಒಳಗೆ ಹಣವನ್ನು ಪಾವತಿ ಮಾಡದಿದ್ದರೆ ನಿಮಗೆ ಸಬ್ಸಿಡಿ ಹಣವನ್ನು ಕೂಡ ನೀಡಲಗುವುದಿಲ್ಲ. ಅಂದರೆ ನೀವು ಪಡೆದಿರುವಂತಹ ₹50,000/- ಹಣವನ್ನು ಕೂಡ ಮರುಪಾವತಿ ಮಾಡಲೇಬೇಕಾಗುತ್ತದೆ. 4% ಬಡ್ಡಿ ದರದಲ್ಲಿ ಹಣ ನಿಮ್ಮ ಕೈ ಸೇರಲಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ವಯೋಮಿತಿಯ ಪ್ರಮಾಣ ಪತ್ರ
- KMDC ಯಿಂದ ಪಡೆದುಕೊಂಡಿರುವಂತಹ ಅರ್ಜಿ ನಮೂನೆ
- ಖಾಯಂ ವಿಳಾಸದ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ನೀವು ಪ್ರಾರಂಭಿಸುತ್ತಿರುವಂತಹ ವ್ಯಾಪಾರದ ಬಗ್ಗೆ ಮಾಹಿತಿ ಅಥವಾ ಈಗಾಗಲೇ ಪ್ರಾರಂಭ ಮಾಡಿರುವಂತಹ ಸ್ವಂತ ಉದ್ಯೋಗದ ಮಾಹಿತಿ
ಏನೆಲ್ಲಾ ಅರ್ಹತೆಗಳಿರಬೇಕು.?
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಅಲ್ಪಸಂಖ್ಯಾತ ಸಮುದಾಯದವಾಗಿರಬೇಕು.
- 18 ರಿಂದ 55 ವರ್ಷದೊಳಗಿನ ವಯೋಮಿತಿ ಹೊಂದಿರತಕ್ಕದ್ದು.
- ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರುವವರ ಕುಟುಂಬದ ಆದಾಯವು 3.50 ಲಕ್ಷಕ್ಕಿಂತ ಕಡಿಮೆಯಿರಬೇಕು.
- ನಗರವಾಸಿಯ ವಾರ್ಷಿಕ ಆದಾಯವು 4 ಲಕ್ಷಕ್ಕಿಂತ ಕಡಿಮೆ ಇರತಕ್ಕದ್ದು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಧಾನ :-
ಶ್ರಮ ಶಕ್ತಿ ಯೋಜನೆ (Shrama Shakthi Scheme) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು KMDC ಕಚೇರಿಗಳಿಗೆ ಭೇಟಿ ನೀಡಿ ಅರ್ಜಿಯನ್ನು ಕೂಡ ನೇರವಾಗಿ ಸಲ್ಲಿಕೆ ಮಾಡಬಹುದಾಗಿದೆ. ಮೇಲೆ ತಿಳಿಸಿದಂತಹ ದಾಖಲೆಗಳನ್ನು ನೀವು ತೆಗೆದುಕೊಂಡು ಹೋಗಿ KMDC ಕಚೇರಿಯಲ್ಲಿ ನೀಡುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬಹುದಾಗಿದೆ. ನೀವು KMDC ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಕೂಡ ಅರ್ಜಿಯನ್ನ ಸಲ್ಲಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್
- ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ
- Gold Price : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?
- Gold Rate : ಏರಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.? ಬಂಗಾರದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಗೋಲ್ಡ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ನಿಖರ ಬೆಲೆ.?
- ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!
- ಕನ್ನಡಿಗರಿಗೆ ಹೊಟೇಲ್ ಬೋರ್ಡ್ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್ ಹತ್ತಿಸಿದ ಪೊಲೀಸರು
- RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಹಿಂದೂ ಯುವಕ-ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ – ಧರ್ಮ ಮೀರಿದ ಪ್ರೇಮವಿವಾಹ
- ವಿರಾಟ್ ಕೊಹ್ಲಿ ನೋಡಲು ಕಾಯುತ್ತಿರುವ ಆರ್ಸಿಬಿ ಫ್ಯಾನ್ಸ್ಗೆ ವರುಣನ ಆತಂಕ! ಬೆಂಗಳೂರಿನಲ್ಲಿ ಇಂದು ಬಿರುಸಿನ ಮಳೆ ಸಾಧ್ಯತೆ.!
- ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ : ಲವ್ವಿಡವ್ವಿ ಕೊಲೆಯಲ್ಲಿ ಅಂತ್ಯ – ಕೊಲೆ ಕಹಾನಿ ಬಯಲಿಗೆ
- ರನ್ ಮೆಷಿನ್ ವಿರಾಟ್ ಕೊಹ್ಲಿ ‘SSLC’ ಮಾರ್ಕ್ಸ್ ಕಾರ್ಡ್ ವೈರಲ್..! ಪಡೆದ ಅಂಕ ಎಷ್ಟು ಗೊತ್ತಾ..?