Shrama Shakti Yojane : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಿಂದಲೂ ಹೊಸ ಯೋಜನೆಗಳು ಜಾರಿಯಾಗುತ್ತಿವೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದಂತೆ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಕಾಂಗ್ರೆಸ್ ಸರ್ಕಾರದ ಉಚಿತ ಖಾತ್ರಿ ಯೋಜನೆಗಳಲ್ಲಿ ಮಹಿಳೆಯರಿಗೆ ಹೆಚ್ಚು ಲಾಭವಾಗಿದೆ ಎಂದು ಹೇಳಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಶಕ್ತಿ ಯೋಜನೆ, ಗೃಹ ಲಕ್ಷ್ಮೀ ಯೋಜನೆ ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ರೂಪಿಸಿದೆ. ಸದ್ಯ ಈ ಎರಡು ಯೋಜನೆಗಳಡಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಕಾಂಗ್ರೆಸ್ ಸರ್ಕಾರ ಇದೀಗ ಮಹತ್ವದ ಯೋಜನೆ ಜಾರಿಗೆ ತರಲು ಸಜ್ಜಾಗಿದೆ.
ಈಗ ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ “ಶ್ರಮ ಶಕ್ತಿ” (shrama shakti yojane) ಯೋಜನೆಯನ್ನು ಜಾರಿಗೆ ತಂದಿದೆ. ಈ ಶ್ರಮ ಶಕ್ತಿ ಯೋಜನೆ ಮೂಲಕ ₹50, 000/- ರೂಪಾಯಿ ಸಾಲ ಸೌಲಭ್ಯ ನೀಡಲು ಸರಕಾರ ಸಿದ್ಧವಿದೆ. ಈ ಯೋಜನೆಯ ಅಡಿಯಲ್ಲಿ ₹25,000/- ಮರುಪಾವತಿಸಿದರೆ ಉಳಿದ ₹25,000/- ರೂಪಾಯಿ ಸಹಾಯಧನ ನೀಡಲು ಸರಕಾರ ಸಿದ್ಧವಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಅಲ್ಪಸಂಖ್ಯಾತ ಪ್ರಮಾಣಪತ್ರ
- ಪ್ರಾಜೆಕ್ಟ್ ವರದಿ
- ಬ್ಯಾಂಕ್ ಖಾತೆ ವಿವರಗಳು
- ಕರ್ನಾಟಕ ನಿವಾಸ ಪುರಾವೆ
- ಪಾಸ್ಪೋರ್ಟ್ ಗಾತ್ರದ ಫೋಟೋ
- ಆನ್ಲೈನ್ ಅರ್ಜಿ ನಮೂನೆ
ಶ್ರಮ ಶಕ್ತಿ ಯೋಜನೆಗೆ (Shrama Shakti Yojane) ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
- ವಾರ್ಷಿಕ ಆದಾಯ 3.50 ಲಕ್ಷ ಮೀರಬಾರದು.
- ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾನವಶಕ್ತಿ ಯೋಜನೆ 2023-24 ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಆಂಗ್ಲೋ ಇಂಡಿಯನ್ ಮತ್ತು ಪಾರ್ಸಿ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು.
- ಅರ್ಜಿದಾರರ ಕುಟುಂಬದ ಯಾವುದೇ ವ್ಯಕ್ತಿ ಸರ್ಕಾರಿ ನೌಕರಿ ಹೊಂದುವಂತಿಲ್ಲ.
- ಅರ್ಜಿದಾರರು KMDC ಸಾಲಗಳನ್ನು ಮರುಪಾವತಿ ಮಾಡದ ಆರೋಪವನ್ನು ಹೊಂದಿರಬಾರದು.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಗೆ ಭೇಟಿ ನೀಡಿ :- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್
- ಡಿಕೆ ಶಿವಕುಮಾರ್ ಗೆ ಅಧಿಕಾರ ಕೊಡದಿದ್ದಲ್ಲಿ ಮುಂದೇನು ಎಂದು ನಮ್ಮ ನಿಲುವು ಪ್ರಕಟಿಸುತ್ತೇವೆ : ಖಡಕ್ ಹೇಳಿಕೆ ನೀಡಿದ ನಂಜಾವಧೂತ ಶ್ರೀ
- ‘ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ’ : ಮತ್ತೆ ಸಿಎಂಗೆ ಪರೋಕ್ಷವಾಗಿ ಕುಟುಕಿದ ಡಿಸಿಎಂ ಡಿಕೆಶಿ
- 15 ದಿನದ ಹಸುಗೂಸು, 5 ವರ್ಷದ ಮಗುವಿನೊಂದಿಗೆ ರಂಜಿತಾ ನಾಪತ್ತೆ : ಕಣ್ಣೀರಿಡುತ್ತಿರುವ ಕುಟುಂಬ.!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡ – ಭೀಕರವಾಗಿ ಹ*ತ್ಯೆಗೈದು ಶವವನ್ನೂ ಸುಟ್ಟ ಹೆಂಡತಿ!
- ಒಂದಕ್ಕಿಂತ ಹೆಚ್ಚು ಮದುವೆಯಾದರೆ 7 ವರ್ಷ ಜೈಲು ಫಿಕ್ಸ್, ಅಸ್ಸಾಂನಲ್ಲಿ ಬಹುಪತ್ನಿತ್ವ ಮಸೂದೆ ಪಾಸ್! Marriage Act
- ಡಿಕೆಶಿಗೆ ಕೊಟ್ಟ ಮಾತಿಗೆ ಬೆಂಗಳೂರು, ದೆಹಲಿಯಲ್ಲಿ ಉತ್ತರ: ಸಚಿವ ಸತೀಶ್ ಜಾರಕಿಹೊಳಿ
- ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ
- ಬೋಳರೆ ಗ್ರಾಮದಲ್ಲಿ ಬಹಿರ್ದೆಸೆಗೆ ಹೋದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರಗೈದು ಕೊಲೆ ಶಂಕೆ!
- Ram Mandir : ರಾಮ ಮಂದಿರ ಧ್ವಜಾರೋಹಣ ವೇಳೆ ಮೋದಿಯವರ ಕೈಗಳು ನಡುಗಿದ್ದೇಕೆ? ಇಲ್ಲಿದೆ ಅಸಲಿ ಸತ್ಯ
- ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗೋಣ : ಮಾಜಿ ಸಚಿವ ಕೆ ಎನ್ ರಾಜಣ್ಣ
- IAS ಅಧಿಕಾರಿ ಮಹಾಂತೇಶ ಬೀಳಗಿ ಕಾರು ಅಪಘಾತ ಪ್ರಕರಣ… ಗಾಯಗೊಂಡಿದ್ದ ಮತ್ತೋರ್ವ ಮೃತ್ಯು
- ಕರ್ನಾಟಕ ಸಿಎಂ ಕುರ್ಚಿ ಕದನ – ಸಿದ್ದರಾಮಯ್ಯ ಪ್ಲ್ಯಾನ್ ಏನು ಗೊತ್ತಾ.?
- ʼನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕುʼ; ಡಿ.ಕೆ.ಶಿವಕುಮಾರ್ ಈ ಟ್ವೀಟ್ ಕಾಂಗ್ರೆಸ್ ಹೈಕಮಾಂಡ್ಗೆ ಹೇಳಿದ್ದಾ?
- ಕುದುರೆ ವ್ಯಾಪಾರ ಜೋರಾಗಿದ್ದು, ನನಗೆ 100 ಕೋಟಿ ಕೊಟ್ರೆ ನಾನು ಹೋಗಲು ಸಿದ್ಧ : ಸಚಿವ ಕೆ. ವೆಂಕಟೇಶ್
- ಡಿ.ಕೆ.ಶಿವಕುಮಾರ್ ಭೇಟಿಯಾದ್ರೂ ಸಿದ್ದರಾಮಯ್ಯಗೇ ನಮ್ಮ ಬೆಂಬಲ : ಸಚಿವ ಸತೀಶ್ ಜಾರಕಿಹೊಳಿ
- ನನ್ನ ದೇಹಕ್ಕೆ ಪತಿ ಪಾದರಸ ಇಂಜೆಕ್ಟ್ ಮಾಡಿದ್ದಾರೆ ಎಂದು ಎಫ್ಐಆರ್ ದಾಖಲಿಸಿದ ಮರುದಿನವೇ ಪತ್ನಿ ಸಾವು!
- ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ! ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!
- ಕಲಬೆರೆಕೆ ನಂದಿನಿ ತುಪ್ಪ ಜಾಲ – ಗಂಡ ಹೆಂಡತಿಯೇ ಕಿಂಗ್ ಪಿನ್! ದಂಪತಿ ಅರೆಸ್ಟ್ – Nandini Ghee
- ಪರಮೇಶ್ವರ್ ದುಡಿದಿರುವ ಕೂಲಿಯೇ ಬಾಕಿಯಿದೆ, ಡಿಕೆಶಿ ಲೆಕ್ಕ ಆಮೇಲೆ – ಮಾಜಿ ಸಚಿವ ಕೆ.ಎನ್. ರಾಜಣ್ಣ



















