Shrama Shakti Yojane : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಿಂದಲೂ ಹೊಸ ಯೋಜನೆಗಳು ಜಾರಿಯಾಗುತ್ತಿವೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದಂತೆ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಕಾಂಗ್ರೆಸ್ ಸರ್ಕಾರದ ಉಚಿತ ಖಾತ್ರಿ ಯೋಜನೆಗಳಲ್ಲಿ ಮಹಿಳೆಯರಿಗೆ ಹೆಚ್ಚು ಲಾಭವಾಗಿದೆ ಎಂದು ಹೇಳಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಶಕ್ತಿ ಯೋಜನೆ, ಗೃಹ ಲಕ್ಷ್ಮೀ ಯೋಜನೆ ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ರೂಪಿಸಿದೆ. ಸದ್ಯ ಈ ಎರಡು ಯೋಜನೆಗಳಡಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಕಾಂಗ್ರೆಸ್ ಸರ್ಕಾರ ಇದೀಗ ಮಹತ್ವದ ಯೋಜನೆ ಜಾರಿಗೆ ತರಲು ಸಜ್ಜಾಗಿದೆ.
ಈಗ ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ “ಶ್ರಮ ಶಕ್ತಿ” (shrama shakti yojane) ಯೋಜನೆಯನ್ನು ಜಾರಿಗೆ ತಂದಿದೆ. ಈ ಶ್ರಮ ಶಕ್ತಿ ಯೋಜನೆ ಮೂಲಕ ₹50, 000/- ರೂಪಾಯಿ ಸಾಲ ಸೌಲಭ್ಯ ನೀಡಲು ಸರಕಾರ ಸಿದ್ಧವಿದೆ. ಈ ಯೋಜನೆಯ ಅಡಿಯಲ್ಲಿ ₹25,000/- ಮರುಪಾವತಿಸಿದರೆ ಉಳಿದ ₹25,000/- ರೂಪಾಯಿ ಸಹಾಯಧನ ನೀಡಲು ಸರಕಾರ ಸಿದ್ಧವಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಅಲ್ಪಸಂಖ್ಯಾತ ಪ್ರಮಾಣಪತ್ರ
- ಪ್ರಾಜೆಕ್ಟ್ ವರದಿ
- ಬ್ಯಾಂಕ್ ಖಾತೆ ವಿವರಗಳು
- ಕರ್ನಾಟಕ ನಿವಾಸ ಪುರಾವೆ
- ಪಾಸ್ಪೋರ್ಟ್ ಗಾತ್ರದ ಫೋಟೋ
- ಆನ್ಲೈನ್ ಅರ್ಜಿ ನಮೂನೆ
ಶ್ರಮ ಶಕ್ತಿ ಯೋಜನೆಗೆ (Shrama Shakti Yojane) ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
- ವಾರ್ಷಿಕ ಆದಾಯ 3.50 ಲಕ್ಷ ಮೀರಬಾರದು.
- ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾನವಶಕ್ತಿ ಯೋಜನೆ 2023-24 ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಆಂಗ್ಲೋ ಇಂಡಿಯನ್ ಮತ್ತು ಪಾರ್ಸಿ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು.
- ಅರ್ಜಿದಾರರ ಕುಟುಂಬದ ಯಾವುದೇ ವ್ಯಕ್ತಿ ಸರ್ಕಾರಿ ನೌಕರಿ ಹೊಂದುವಂತಿಲ್ಲ.
- ಅರ್ಜಿದಾರರು KMDC ಸಾಲಗಳನ್ನು ಮರುಪಾವತಿ ಮಾಡದ ಆರೋಪವನ್ನು ಹೊಂದಿರಬಾರದು.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಗೆ ಭೇಟಿ ನೀಡಿ :- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ
- Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?
- ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ
- ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss
- ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car
- ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!
- ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!
- ‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ



















