Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್