Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?