Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















