Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ



















