Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!


















