Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















