Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















