Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?
- ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!
- ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!
- ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!
- ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
- ‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ
- ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
- ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
- Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್
- 10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
- ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್
- ಡಿಕೆಶಿಗೆ ಜಾವಾ ಬೈಕ್ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!
- ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?
- ಯಾರಿಗೆಲ್ಲಾ ಪಿರಿಯೆಡ್ಸ್ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಕಾಡುತ್ತೋ, ಅವರಿಗೆ ಬೆಸ್ಟ್ ಈ ಮನೆಮದ್ದು
- ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ‘IT’ ನೋಟಿಸ್ ಬರಬಹುದು.!
- ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!
- Arecanut Price : ಇಂದಿನ ಅಡಿಕೆ ಧಾರಣೆ – 06 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಾಲಿನಲ್ಲಿ ಕಾಣಿಸಿಕೊಳ್ಳುವ ‘ಆಣಿ’ ಗುಣ ಪಡಿಸಿಕೊಳ್ಳುವುದು ಹೇಗೆ.? ಇಲ್ಲಿದೆ ಮಾಹಿತಿ



















