SSLC Result 2024 : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಯಾವಾಗ ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ಏಕೆಂದರೆ ಈಗಾಗಲೇ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಅನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದೆ. ಏಕೆಂದರೆ ಅದರಲ್ಲಿ ಅವರು ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲೇ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಒಂದು ಪ್ರಕಟವಾಗುವ ನಿರೀಕ್ಷೆ ಇತ್ತು.
ಆದರೂ ಕೂಡ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಮೌಲ್ಯಮಾಪನದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿತ್ತು. ಏಕೆಂದರೆ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯು ಏಪ್ರಿಲ್ 26 ರಂದು ನಿಗದಿಪಡಿಸಲಾಗಿತ್ತು. ಲೋಕಸಭಾ ಚುನಾವಣಾ ಕಾರ್ಯದಲ್ಲಿ ಶಿಕ್ಷಕರು ಕೂಡ ಚುನಾವಣಾ ಕರ್ತವ್ಯಕ್ಕೆ ಹೋಗುವುದರಿಂದ 25, 26, 27 ರಂದು ಆ ಮೂರು ದಿನಗಳು ಕೆಲವೊಂದು ಬಾಕಿಯಿರುವಂತಹ ಪರೀಕ್ಷೆಯ ಮೌಲ್ಯಮಾಪನದ ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!

ಹಾಗಾಗಿ ಸ್ವಲ್ಪ ಪರೀಕ್ಷೆ ಫಲಿತಾಂಶದಲ್ಲಿ ವ್ಯತ್ಯಾಸವಾಗುತ್ತದೆಯೇ? ವಿನಃ ಉಳಿದಂತೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಹಾಗಾಗಿ ಅಂದುಕೊಂಡಂತೆ ಆಗಿದ್ರೆ ನಾಳೆ ಪ್ರಕಟವಾಗಬೇಕಾಗಿತ್ತು. ಆದರೂ ಕೂಡ ಕೆಲವೊಂದು ತಾಂತ್ರಿಕ ಕಾರಣಗಳಿಂದ ನಾಳೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗುತ್ತಿಲ್ಲ. ಅದರ ಹಿನ್ನೆಲೆಯಲ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ವೈರಲ್ ಆಗ್ತಾ ಇದೆ. ಆ ಒಂದು ಫೋಟೋದಲ್ಲಿ ಇದ್ದಂತಹ ಅಂಶಗಳನ್ನು ಗಮನಿಸಿದಾಗ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ 08-05-2024 ಬೆಳಿಗ್ಗೆ 10:00 ಗಂಟೆಗೆ ಹೊರಡಿಸಲಾಗುವುದು ಅಂತ ಒಂದು ಮಾಹಿತಿಯನ್ನು ನೀಡಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

ಆದರೆ ಇದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರಾಕರಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಯಾವುದೇ ರೀತಿಯ ದಿನಾಂಕ ಇನ್ನೂ ನಿಗದಿಪಡಿಸಿಲ್ಲ ಅಂತ ಸ್ಪಷ್ಟನೆ ನೀಡಿದೆ. ಹಾಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದಂತಹ ಈ ಫೋಟೋದಲ್ಲಿ ನೀಡಿರುವ ದಿನಾಂಕವನ್ನು ನಂಬದೇ ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಬರುವ ಅಧಿಕೃತವಾಗಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಪಡಿಸಲಾಗುವುದು. ಹಾಗಾಗಿ ವಿದ್ಯಾರ್ಥಿಗಳು ಈ ಯಾವುದೇ ಸುದ್ದಿಗಳಿಗೆ ಕಿವಿಗೊಡದೇ ಅಧಿಕೃತವಾದ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯ ವೆಬ್ಸೈಟ್ ಅನ್ನು ವೀಕ್ಷಿಸಿ ಅಲ್ಲಿ ಹೊಸ ಅಪ್ ಡೇಟ್ ನ್ನು ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?