SSLC Result 2024 : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಯಾವಾಗ ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ಏಕೆಂದರೆ ಈಗಾಗಲೇ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಅನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದೆ. ಏಕೆಂದರೆ ಅದರಲ್ಲಿ ಅವರು ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲೇ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಒಂದು ಪ್ರಕಟವಾಗುವ ನಿರೀಕ್ಷೆ ಇತ್ತು.
ಆದರೂ ಕೂಡ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಮೌಲ್ಯಮಾಪನದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿತ್ತು. ಏಕೆಂದರೆ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯು ಏಪ್ರಿಲ್ 26 ರಂದು ನಿಗದಿಪಡಿಸಲಾಗಿತ್ತು. ಲೋಕಸಭಾ ಚುನಾವಣಾ ಕಾರ್ಯದಲ್ಲಿ ಶಿಕ್ಷಕರು ಕೂಡ ಚುನಾವಣಾ ಕರ್ತವ್ಯಕ್ಕೆ ಹೋಗುವುದರಿಂದ 25, 26, 27 ರಂದು ಆ ಮೂರು ದಿನಗಳು ಕೆಲವೊಂದು ಬಾಕಿಯಿರುವಂತಹ ಪರೀಕ್ಷೆಯ ಮೌಲ್ಯಮಾಪನದ ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!

ಹಾಗಾಗಿ ಸ್ವಲ್ಪ ಪರೀಕ್ಷೆ ಫಲಿತಾಂಶದಲ್ಲಿ ವ್ಯತ್ಯಾಸವಾಗುತ್ತದೆಯೇ? ವಿನಃ ಉಳಿದಂತೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಹಾಗಾಗಿ ಅಂದುಕೊಂಡಂತೆ ಆಗಿದ್ರೆ ನಾಳೆ ಪ್ರಕಟವಾಗಬೇಕಾಗಿತ್ತು. ಆದರೂ ಕೂಡ ಕೆಲವೊಂದು ತಾಂತ್ರಿಕ ಕಾರಣಗಳಿಂದ ನಾಳೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗುತ್ತಿಲ್ಲ. ಅದರ ಹಿನ್ನೆಲೆಯಲ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ವೈರಲ್ ಆಗ್ತಾ ಇದೆ. ಆ ಒಂದು ಫೋಟೋದಲ್ಲಿ ಇದ್ದಂತಹ ಅಂಶಗಳನ್ನು ಗಮನಿಸಿದಾಗ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ 08-05-2024 ಬೆಳಿಗ್ಗೆ 10:00 ಗಂಟೆಗೆ ಹೊರಡಿಸಲಾಗುವುದು ಅಂತ ಒಂದು ಮಾಹಿತಿಯನ್ನು ನೀಡಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

ಆದರೆ ಇದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರಾಕರಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಯಾವುದೇ ರೀತಿಯ ದಿನಾಂಕ ಇನ್ನೂ ನಿಗದಿಪಡಿಸಿಲ್ಲ ಅಂತ ಸ್ಪಷ್ಟನೆ ನೀಡಿದೆ. ಹಾಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದಂತಹ ಈ ಫೋಟೋದಲ್ಲಿ ನೀಡಿರುವ ದಿನಾಂಕವನ್ನು ನಂಬದೇ ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಬರುವ ಅಧಿಕೃತವಾಗಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಪಡಿಸಲಾಗುವುದು. ಹಾಗಾಗಿ ವಿದ್ಯಾರ್ಥಿಗಳು ಈ ಯಾವುದೇ ಸುದ್ದಿಗಳಿಗೆ ಕಿವಿಗೊಡದೇ ಅಧಿಕೃತವಾದ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯ ವೆಬ್ಸೈಟ್ ಅನ್ನು ವೀಕ್ಷಿಸಿ ಅಲ್ಲಿ ಹೊಸ ಅಪ್ ಡೇಟ್ ನ್ನು ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಬ್ಯಾನರ್… ಹೊಸ ಎಡವಟ್ಟು ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ
- ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್ಲೈನ್ಗೆ ಅಪ್ಲೋಡ್: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸರು
- ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ, ಡಿಕೆಶಿಗೆ ಮುಖ ಮುಚ್ಚಲು ಬುರ್ಖಾ ಬೇಕು, ಪ್ರತಾಪ್ ಸಿಂಹ ಕಿಡಿ
- ಪತ್ನಿಯ ಮುಂದೆ ಅವಮಾನ ಮಾಡಿದ ತಂದೆ-ತಾಯಿಯನ್ನೇ ಕುಟ್ಟಾಣಿಯಿಂದ ಹೊಡೆದು ಕೊಂದ ಮಗ!
- ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?
- ಮಹಾರಾಷ್ಟ್ರದಲ್ಲಿ ಘೋರ ದುರಂತ: ಧಾರೆ ಎರೆದುಕೊಡುವ ಮುಹೂರ್ತದಲ್ಲೇ ಹೃದಯಾಘಾತದಿಂದ ವಧುವಿನ ತಂದೆ ಸಾವು!
- ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 7 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ
- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!
- 13 ವರ್ಷಗಳ ನಂತರ ಪತ್ತೆಯಾದ ‘ಅಪಹರಣಕ್ಕೊಳಗಾಗಿದ್ದ’ ಬಾಲಕಿ: ಈಗ ನಾಲ್ಕು ಮಕ್ಕಳ ತಾಯಿ! ಸತ್ಯ ತಿಳಿದು ಕುಟುಂಬಸ್ಥರು ಕಂಗಾಲು!
- ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಯ ಬಾಳು ಅಂತ್ಯ: ಟ್ರ್ಯಾಕ್ಟರ್ ಅಟ್ಟಹಾಸಕ್ಕೆ ಬಲಿಯಾದ ಪೂರ್ಣಿಮಾ ಭಟ್!
- ನಿರೀಕ್ಷೆಯಂತೆಯೇ ವಿವಿಧ ರಾಜ್ಯಗಳ ಚುನಾವಣೆ ಮುಗಿದ ಮೇಲೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ್ದಾರೆ: ಕೇಂದ್ರದ ವಿರುದ್ಧ ಸಿಎಂ ಕಿಡಿ
- ದಕ್ಷ ಅಧಿಕಾರಿ ಇನ್ಸ್ಪೆಕ್ಟರ್ ಶಿವಪ್ಪ ನಾಯಕರ್ ಹೃದಯಾಘಾತದಿಂದ ನಿಧನ; ಪೊಲೀಸ್ ಇಲಾಖೆಯಲ್ಲಿ ಶೋಕ
- ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್
- ಹೃದಯಾಘಾತ ತಡೆಯುವ ಶಕ್ತಿಶಾಲಿ ಹಣ್ಣು… ತಿಂಗಳಲ್ಲಿ ಒಮ್ಮೆ ತಿನ್ನಿ ಸಾಕು ಹಾರ್ಟ್ ಅಟ್ಯಾಕ್ ಹತ್ತಿರಕ್ಕೂ ಸುಳಿಯಲ್ಲ!
- Electricity bill : ನಿಮ್ಮ ಮನೆಯ ‘ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ
- ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ! ರಾಜ್ಯದಲ್ಲಿ ಪೈಶಾಚಿಕ ಕೃತ್ಯ
- Horoscope Today : 15 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶಿಕ್ಷಕಿಯ ಮೇಲೆ 10ನೇ ತರಗತಿ ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ: ಬೆಚ್ಚಿಬೀಳಿಸುವ ಘಟನೆ
- ಮೂಗಿನ ಕೂದಲನ್ನು ಕತ್ತರಿಸುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!
- ಪಾದಗಳಲ್ಲಿ ಈ ರೀತಿ ಲಕ್ಷಣಗಳು ಕಾಣಿಸಿಕೊಂಡರೆ ಅದು ಹೃದಯ ಮತ್ತು ಕಿಡ್ನಿ ಸಮಸ್ಯೆಯ ಲಕ್ಷಣವಾಗಿರಬಹುದು ಎಚ್ಚರ.!



















