SSLC Result 2024 : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಯಾವಾಗ ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ಏಕೆಂದರೆ ಈಗಾಗಲೇ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಅನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದೆ. ಏಕೆಂದರೆ ಅದರಲ್ಲಿ ಅವರು ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲೇ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಒಂದು ಪ್ರಕಟವಾಗುವ ನಿರೀಕ್ಷೆ ಇತ್ತು.
ಆದರೂ ಕೂಡ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಮೌಲ್ಯಮಾಪನದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿತ್ತು. ಏಕೆಂದರೆ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯು ಏಪ್ರಿಲ್ 26 ರಂದು ನಿಗದಿಪಡಿಸಲಾಗಿತ್ತು. ಲೋಕಸಭಾ ಚುನಾವಣಾ ಕಾರ್ಯದಲ್ಲಿ ಶಿಕ್ಷಕರು ಕೂಡ ಚುನಾವಣಾ ಕರ್ತವ್ಯಕ್ಕೆ ಹೋಗುವುದರಿಂದ 25, 26, 27 ರಂದು ಆ ಮೂರು ದಿನಗಳು ಕೆಲವೊಂದು ಬಾಕಿಯಿರುವಂತಹ ಪರೀಕ್ಷೆಯ ಮೌಲ್ಯಮಾಪನದ ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!

ಹಾಗಾಗಿ ಸ್ವಲ್ಪ ಪರೀಕ್ಷೆ ಫಲಿತಾಂಶದಲ್ಲಿ ವ್ಯತ್ಯಾಸವಾಗುತ್ತದೆಯೇ? ವಿನಃ ಉಳಿದಂತೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಹಾಗಾಗಿ ಅಂದುಕೊಂಡಂತೆ ಆಗಿದ್ರೆ ನಾಳೆ ಪ್ರಕಟವಾಗಬೇಕಾಗಿತ್ತು. ಆದರೂ ಕೂಡ ಕೆಲವೊಂದು ತಾಂತ್ರಿಕ ಕಾರಣಗಳಿಂದ ನಾಳೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗುತ್ತಿಲ್ಲ. ಅದರ ಹಿನ್ನೆಲೆಯಲ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ವೈರಲ್ ಆಗ್ತಾ ಇದೆ. ಆ ಒಂದು ಫೋಟೋದಲ್ಲಿ ಇದ್ದಂತಹ ಅಂಶಗಳನ್ನು ಗಮನಿಸಿದಾಗ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ 08-05-2024 ಬೆಳಿಗ್ಗೆ 10:00 ಗಂಟೆಗೆ ಹೊರಡಿಸಲಾಗುವುದು ಅಂತ ಒಂದು ಮಾಹಿತಿಯನ್ನು ನೀಡಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

ಆದರೆ ಇದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರಾಕರಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಯಾವುದೇ ರೀತಿಯ ದಿನಾಂಕ ಇನ್ನೂ ನಿಗದಿಪಡಿಸಿಲ್ಲ ಅಂತ ಸ್ಪಷ್ಟನೆ ನೀಡಿದೆ. ಹಾಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದಂತಹ ಈ ಫೋಟೋದಲ್ಲಿ ನೀಡಿರುವ ದಿನಾಂಕವನ್ನು ನಂಬದೇ ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಬರುವ ಅಧಿಕೃತವಾಗಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಪಡಿಸಲಾಗುವುದು. ಹಾಗಾಗಿ ವಿದ್ಯಾರ್ಥಿಗಳು ಈ ಯಾವುದೇ ಸುದ್ದಿಗಳಿಗೆ ಕಿವಿಗೊಡದೇ ಅಧಿಕೃತವಾದ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯ ವೆಬ್ಸೈಟ್ ಅನ್ನು ವೀಕ್ಷಿಸಿ ಅಲ್ಲಿ ಹೊಸ ಅಪ್ ಡೇಟ್ ನ್ನು ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















