Goat Farming : ನಮಸ್ಕಾರ ಸ್ನೇಹಿತರೇ, ಪ್ರಸಕ್ತ (2024-25) ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದವರಿಗೆ (10+01) ಕುರಿ, ಮೇಕೆ ಘಟಕಗಳ ಶೇಕಡ 90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ಬೆಂಗಳೂರು ಈ ಕಚೇರಿಯಲ್ಲಿ ನೋಂದಾಯಿಸಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಹಾಗೂ ಈ ಹಿಂದಿನ ವರ್ಷಗಳಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆಯದೆ ಇರುವ ಪರಿಶಿಷ್ಟ ಪಂಗಡ ವರ್ಗದ ಆಸಕ್ತ ಸದಸ್ಯರುಗಳು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್, 10 ರೊಳಗೆ ಉಪನಿರ್ದೇಶಕರು, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕೊಡಗು ಮಡಿಕೇರಿ ಅವರಿಗೆ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು(ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಡಿಕೇರಿ ಹಾಗೂ ತಾಲ್ಲೂಕು ಪಶುವೈದ್ಯಕೀಯ ಸಂಸ್ಥೆಗಳು ಮತ್ತು ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿ., ಚಾಮುಂಡಿಪುರಂ, ಮಾನಂದವಾಡಿ ರಸ್ತೆ, ಮೈಸೂರು ರವರ ಮೊಬೈಲ್ ಸಂಖ್ಯೆ:9845623137 ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ತಿಳಿಸಿದ್ದಾರೆ.
- ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ
- Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!
- Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
- Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?






















